ಜುಲೈ 5ರಂದು ಸುಳ್ಯದಲ್ಲಿ ರೋಟರಿ ಕ್ಲಬ್‌ನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಆನಂದ‌ ಖಂಡಿಗ, ಕಾರ್ಯದರ್ಶಿಯಾಗಿ ಕಸ್ತೂರಿ ಶಂಕರ್.
ರಾಜ್ಯ

ಜುಲೈ 5ರಂದು ಸುಳ್ಯದಲ್ಲಿ ರೋಟರಿ ಕ್ಲಬ್‌ನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಆನಂದ‌ ಖಂಡಿಗ, ಕಾರ್ಯದರ್ಶಿಯಾಗಿ ಕಸ್ತೂರಿ ಶಂಕರ್.

:ಸುಳ್ಯ ರೋಟರಿ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 5 ರಂದು ಸಂಜೆ 6 ರಿಂದ ರಥಬೀದಿಯ ರೋಟರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸುಳ್ಯ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷ ಆನಂದ ಖಂಡಿಗ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ರೋಟರಿ ಕ್ಲಬ್…

ಕಡಬ:ನದಿಯಲ್ಲಿ ತೇಲಿ ಬಂದ ಬೃಹತ್ ಗಾತ್ರದ ಕಾಡುಕೋಣದ ಮೃತದೇಹ.
ರಾಜ್ಯ

ಕಡಬ:ನದಿಯಲ್ಲಿ ತೇಲಿ ಬಂದ ಬೃಹತ್ ಗಾತ್ರದ ಕಾಡುಕೋಣದ ಮೃತದೇಹ.

ಜು.01. ಬೃಹತ್ ಗಾತ್ರದ ಕಾಡುಕೋಣದಮೃತದೇಹವು ಕಡಬ ಸಮೀಪದ ಕೋಡಿಂಬಾಳದಪುಳಿಕುಕ್ಕು ಎಂಬಲ್ಲಿ ಕಂಡುಬಂದಿದೆ. https://youtu.be/tbdaLHo1inY ಪುಳಿಕುಕ್ಕು ಸೇತುವೆಯ ಬಳಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಕಾಡುಕೋಣದ ಮೃತದೇಹವುಕಂಡುಬಂದಿದ್ದು, ಸ್ಥಳೀಯರು ವೀಡಿಯೋಮಾಡಿದ್ದಾರೆ. ಇದೀಗ ವೀಡಿಯೋ ಸಾಮಾಜಿಕಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವಿದ್ಯುತ್ಆಘಾತದಿಂದ ಅಥವಾ ಯಾರಾದರೂ ಗುಂಡುಹೊಡೆದಿದ್ದರಿಂದ ಕಾಡುಕೋಣ ಸತ್ತಿರಬಹುದೆಂದುಶಂಕಿಸಲಾಗಿದೆ. ಅರಣ್ಯ ಇಲಾಖೆಯವರುಕಾಡುಕೋಣದ ಮೃತದೇಹವನ್ನು ಮರಣೋತ್ತರಪರೀಕ್ಷೆ ನಡೆಸಿದ…

ಪುರುಷರ ಕಟ್ಟೆ ಯಲ್ಲಿ 7 ವರ್ಷದ ಹಿಂದೆ ಗಂಡ ಮೃತ ಪಟ್ಟ ಸ್ಥಳದಲ್ಲೇ ಮಹಿಳೆ ಆತ್ಮಹತ್ಯೆ !
ರಾಜ್ಯ

ಪುರುಷರ ಕಟ್ಟೆ ಯಲ್ಲಿ 7 ವರ್ಷದ ಹಿಂದೆ ಗಂಡ ಮೃತ ಪಟ್ಟ ಸ್ಥಳದಲ್ಲೇ ಮಹಿಳೆ ಆತ್ಮಹತ್ಯೆ !

ಪುತ್ತೂರು: 7 ವರ್ಷದ ಹಿಂದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಆತನ ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಜು.1ರಂದು ಮಹಿಳೆಯ ಮೃತ ದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪುರುಷರಕಟ್ಟೆ ಇಂದಿರಾನಗರ ದಿ.ಪ್ರವೀಣ್ ಎಂಬವರ ಪತ್ನಿಕಾವ್ಯ(38ವ)ರವರು ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡವರು.…

ಬೆಳೆ ವಿಮೆಯ ಬಗ್ಗೆ ಯಾವುದೇ ಅಧಿಕೃತ ಆದೇಶಗಳು ಸೋಸೈಟಿಗಳಿಗೆ ಬಂದಿಲ್ಲ : ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ಮಾಧ್ಯಮ ಹೇಳಿಕೆ.
ರಾಜ್ಯ

ಬೆಳೆ ವಿಮೆಯ ಬಗ್ಗೆ ಯಾವುದೇ ಅಧಿಕೃತ ಆದೇಶಗಳು ಸೋಸೈಟಿಗಳಿಗೆ ಬಂದಿಲ್ಲ : ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ಮಾಧ್ಯಮ ಹೇಳಿಕೆ.

ಬೆಳೆ ವಿಮೆಯ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿದ್ದರೂ ಸೊಸೈಟಿಗಳಿಗೆ ಈ ಬಗ್ಗೆ ಯಾವುದೇ ಆದೇಶಗಳು ಬಂದಿಲ್ಲ.‌ ಕೃಷಿಕರು ಸೊಸೈಟಿಗೆ ಬಂದು ವಿಮೆಯ ಬಗ್ಗೆ ಕೇಳುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಬೆಳೆ ವಿಮೆ‌ ಪಾವತಿದಾರರು ಹೆಚ್ಚಾಗುತ್ತಿದ್ದಾರೆ. ಬೆಳೆವಿಮೆ ರೈತರಿಗೆ ಪ್ರಯೋಜನಕಾರಿಯಾಗಿದೆ. ಆದರೆ ಈ ಬಾರಿ ಬೆಳೆ ವಿಮೆ ಪಾವತಿಯೇ ಆಗದಿರುವುದರಿಂದ ಕೃಷಿಕರು ಗೊಂದಲಕ್ಕೀಡಾಗಿದ್ದಾರೆ.‌…

ಡಿಶ್ ರಿಪೇರಿ ಮಾಡುತ್ತಿದ್ದ ಟೆಕ್ನಿಷೀಯನ್ ಮಹಡಿ ಮೇಲಿನಿಂದ ಕೆಳಕ್ಕೆ ಬಿದ್ದು ಸಾವು
ರಾಜ್ಯ

ಡಿಶ್ ರಿಪೇರಿ ಮಾಡುತ್ತಿದ್ದ ಟೆಕ್ನಿಷೀಯನ್ ಮಹಡಿ ಮೇಲಿನಿಂದ ಕೆಳಕ್ಕೆ ಬಿದ್ದು ಸಾವು

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ಧ ವೇಳೆ ವಸತಿ ನಿಲಯದ ಮೂರು ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕೈಕಂಬ ಎಂಬಲ್ಲಿ ಜೂನ್ 30 ರಂದು ಶುಕ್ರವಾರ ಮಧ್ಯಾಹ್ನದ ವೇಳೆ ನಡೆದಿದೆ. ಆಚಾರಿಪಲ್ಕೆ ನಿವಾಸಿ ಯತೀಶ್ ಮೃತಪಟ್ಟ ದುರ್ದೈವಿ.…

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ಜುಲೈನಿಂದ ದ್ವಿಚಕ್ರ ವಾಹನ, ಆಟೋ ಸಂಚಾರ ನಿಷೇಧ!
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ಜುಲೈನಿಂದ ದ್ವಿಚಕ್ರ ವಾಹನ, ಆಟೋ ಸಂಚಾರ ನಿಷೇಧ!

ಬೆಂಗಳೂರು: ಬೆಂಗಳೂರು ಗ್ರಾಮಾಂತರಬೆಂಗಳೂರು ನಗರಬೆಂಗಳೂರು ಉತ್ತರಬೆಂಗಳೂರು ದಕ್ಷಿಣಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾದ ನಂತರ ಪ್ರಯಾಣದ ಅವಧಿ ಕಡಿಮೆಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಹೆದ್ದಾರಿಯ ವೇಗ ಗಂಟೆಗೆ 120 ಕಿ.ಮೀ ನಿಗದಿಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟನೆಗೊಂಡ ಬಳಿಕ ಒಂದಿಲ್ಲೊಂದು ವಿಚಾರಕ್ಕೆ ಸದಾ ಸುದ್ದಿಯಲ್ಲಿದೆ. ಕಳೆದ ಅಕ್ಟೋಬರ್‌ನಿಂದ ಇಲ್ಲಿಯವರೆಗೂ 150ಕ್ಕೂ ಹೆಚ್ಚು ಜನ…

ರಕ್ತ ಚಂದನ ಸಾಗಾಟ: ಮೂವರು ಪೊಲೀಸ್ ವಶ.
ರಾಜ್ಯ

ರಕ್ತ ಚಂದನ ಸಾಗಾಟ: ಮೂವರು ಪೊಲೀಸ್ ವಶ.

ಮಡಿಕೇರಿ ಜೂ.29 : ತಮಿಳುನಾಡಿನಲ್ಲಿ ಮಾರಾಟ ಮಾಡಲು ಬೆಂಗಳೂರಿನಿಂದ ರಕ್ತ ಚಂದನ ಮರವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಮೂವರನ್ನು ಕೊಳ್ಳೆಗಾಲ ನಗರದ ಪೊಲೀಸ್ ಅರಣ್ಯ ಸಂಚಾರಿ ದಳ ಬಂಧಿಸಿದೆ.ಬೆಂಗಳೂರಿನ ವಿಜಯನಗರದ ನಿವಾಸಿ ಅರುಣ್ ಕುಮಾರ್ (26), ಪಂಡಿತರ ಪಾಳ್ಯ ನಿವಾಸಿ ಆನಂದ್ (46) ಹಾಗೂ ತುಮಕೂರಿನ ಸೋಮೇಶ್ವರಪುರಂನ ಮುಸ್ತಫ (52)…

ಲಾಡ್ಜ್ ನಲ್ಲಿ ಯುವತಿಯನ್ನು 20 ದಿನ ಇರಿಸಿ ದೈಹಿಕ ಸಂಪರ್ಕ – ವಿವಾಹಿತ ಆರೋಪಿ ಆರೆಸ್ಟ್.
ರಾಜ್ಯ

ಲಾಡ್ಜ್ ನಲ್ಲಿ ಯುವತಿಯನ್ನು 20 ದಿನ ಇರಿಸಿ ದೈಹಿಕ ಸಂಪರ್ಕ – ವಿವಾಹಿತ ಆರೋಪಿ ಆರೆಸ್ಟ್.

ಮಂಗಳೂರು: ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾದ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ರೂಂನಲ್ಲಿ 20 ದಿನಗಳ ದೈಹಿಕ ಸಂಪರ್ಕ ಬೆಳೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯು ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ ಆರೋಪಿ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಪೊಲೀಸರು ಬಂಧಿಸಿ…

ಸುಬ್ರಹ್ಮಣ್ಯ :ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ತಪ್ತ ಮುದ್ರಾ ಧಾರಣೆ.
ರಾಜ್ಯ

ಸುಬ್ರಹ್ಮಣ್ಯ :ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ತಪ್ತ ಮುದ್ರಾ ಧಾರಣೆ.

ಸುಬ್ರಹ್ಮಣ್ಯ :ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ತಪ್ತ ಮುದ್ರಾ ಧಾರಣೆ.ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಗಳಿಂದ ಮುದ್ರಾಧಾರಣೆ ನಡೆಯಿತು. https://youtu.be/DmsbqQNr-d0 ಶ್ರೀ ಮಠದ ಅರ್ಚಕರಾದ ಶ್ರೀಕರ ಉಪಾಧ್ಯಯ ರು ಸುದರ್ಶನ ಹೋಮ ನೆರವೇರಿಸಿದರು.ಪ್ರತಿ ವರ್ಷವೂ ನಡೆಯುವ ರೀತಿಯಲ್ಲಿ ಈ ವರ್ಷ ಪ್ರಥಮ ಏಕಾದಶಿಯ…

ಸುಳ್ಯ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಶುಭಾರಂಭ.
ರಾಜ್ಯ

ಸುಳ್ಯ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಶುಭಾರಂಭ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ನೀಡಿದ ಕೊಡುಗೆ ಅಪಾರವಾದುದು, ಜನರು ಸ್ವಯುಕ್ತತೆಯ ಬದುಕು ನಡೆಸಲು ಇಂದು ಸಹಕಾರಿ ಸಂಸ್ಥೆಗಳು ಶಕ್ತಿಮೀರಿ ಪ್ರಯತ್ನಿಸುತ್ತಿದ್ದು,ಇಂತಹ ನೂರಾರು ಸಹಕಾರ ಬ್ಯಾಂಕಗಳಿಂದಾಗಿ ಕೋಟ್ಯಾಂತರ ಜನರು ಸ್ವಾವಲಂಭನೆ ಬದುಕು ಕಟ್ಟಿಕೊಂಡಿದ್ದಾರೆ, ಸಂಸ್ಥೆಯ ಠೇವಣಿ ದಾರರಿಗೆ ಕೊಡುವ ಗೌರವ, ಸಾಲಪಡೆಯುವವನಿಗೂ ನೀಡುವಂತಾಗಬೇಕು , ಸಾಲ ಬಾಕಿಗಳನ್ನೂ ಸಾಲಗಾರನಿಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI