ಬೆಳ್ಳಾರೆ ಜ್ಞಾನದೀಪದಲ್ಲಿ ಯೋಗ ದಿನಾಚರಣೆ
ರಾಜ್ಯ

ಬೆಳ್ಳಾರೆ ಜ್ಞಾನದೀಪದಲ್ಲಿ ಯೋಗ ದಿನಾಚರಣೆ

ಬೆಳ್ಳಾರೆಯ ಪತಂಜಲಿ ಯೋಗ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಚರಣೆ ಅಂಗವಾಗಿ ಯೋಗ ತರಬೇತಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಯೋಗ ದಿನಾಚರಣೆಯನ್ನು ಉದ್ಘಾಟಿಸಿದರು. ಬೆಳ್ಳಾರೆ ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರುಗಳಾದ ಪ್ರಸಾದ್ ಸೇವಿತ, ಜನಾರ್ಧನ ನೆಟ್ಟಾರ್, ಕವಿತಾ…

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಯೋಗದಿನಾಚರಣೆ:ಮನಸ್ಸಿನ ಸ್ವಾಸ್ಥ್ಯಕ್ಕೆ ಯೋಗವೇ ಸಾಧನ : ಡಾ. ಶಶಿಧರ್ ಹಾಸನಡ್ಕ.
ರಾಜ್ಯ

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಯೋಗದಿನಾಚರಣೆ:ಮನಸ್ಸಿನ ಸ್ವಾಸ್ಥ್ಯಕ್ಕೆ ಯೋಗವೇ ಸಾಧನ : ಡಾ. ಶಶಿಧರ್ ಹಾಸನಡ್ಕ.

ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಜೂ 21.ರಂದು ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ‘ ಆರೋಗ್ಯಕ್ಕಾಗಿ ಯೋಗ ’ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಶಾಲಾ ವಿದ್ಯಾರ್ಥಿನಿಯರು “ ಲೋಕ ಹಿತಂ ಮಮ ಕರಣೀಯಂ……….” ಎಂಬ ಪ್ರಾರ್ಥನೆಯೊ೦ದಿಗೆ ಆರಂಭವಾದ ಕಾರ್ಯಕ್ರಮವನ್ನು ವೈದ್ಯರು ಮತ್ತು ಯೋಗ ಪರಿಣಿತರಾದ ಡಾ. ಶಶಿಧರ್ ಹಾಸನಡ್ಕ ಇವರು ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ…

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ.
ರಾಜ್ಯ

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ.

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ವತಿಯಿಂದ ಅಮರಶ್ರೀ ಸಭಾಂಗಣದಲ್ಲಿ ಅಮರಜ್ಯೋತಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿಯವರು ಒಟ್ಟಾಗಿ ಸೇರಿ ಏಕಕಾಲದಲ್ಲಿ ಸರಿಸುಮಾರು 300 ಜನ ನೆರೆದು ಯೋಗ ದಿನಾಚರಣೆಯನ್ನು ಆಚರಿಸಿ "ಆರೋಗ್ಯ ಯುತ ವಿಶ್ವಕ್ಕೆಯೋಗ" ಎಂಬುದನ್ನು ಪ್ರತಿಧ್ವನಿಸಿದ್ದಾರೆ.ಕಾರ್ಯಕ್ರಮಕ್ಕೆ…

ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನ ಆಚರಣೆ.
ರಾಜ್ಯ

ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನ ಆಚರಣೆ.

ಸುಬ್ರಹ್ಮಣ್ಯ: ವಿಶ್ವ ಯೋಗ ದಿನವಾದ ಇಂದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕೂಡ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು, ಈ ಕಾರ್ಯಕ್ರಮವನ್ನು ಶ್ರೀ ವಿಶ್ವನಾಥ ನಡುತೋಟ ಅಧ್ಯಕ್ಷರು ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು ನಂತರ ಯೋಗದ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಇದರೊಂದಿಗೆ ವಿದ್ಯಾರ್ಥಿಗಳು ಯೋಗದ…

ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನಲ್ಲಿ ಯೋಗದಿನಾಚರಣೆ.
ರಾಜ್ಯ

ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನಲ್ಲಿ ಯೋಗ
ದಿನಾಚರಣೆ.

ಪ್ರತಿಯೊಬ್ಬರು, ಪ್ರತೀ ದಿನ ಯೋಗ ಮಾಡುವುದರಿಂದ ನಮ್ಮ ಆರೋಗ್ಯ ಉತ್ತಮಗೊಳ್ಳುವುದಲ್ಲದೆ, ನಮ್ಮ ಜ್ಞಾನಶಕ್ತಿ ವೃದ್ಧಿಸುತ್ತದೆ ಎಂದು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಹೇಳಿದ್ದಾರೆ. ಜೂ.21 ರಂದು ಕೆ.ವಿ.ಜಿ. ಆಯುರ್ವೇದ ಕಾಲೇಜಿನಲ್ಲಿಯೋಗ ದಿನಾಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿಅವರು ಮಾತನಾಡಿದರು.ಯೋಗಾಭ್ಯಾಸ ದೇಹದ ಮೇಲೆ ಉತ್ತಮ ಪ್ರಭಾವ ಬೀರುತ್ತದೆ.…

ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಹಿರೇಬಂಡಾಡಿಯ ಆಶಾ ಕಾರ್ಯಕರ್ತೆ ಮೃತ್ಯು.
ರಾಜ್ಯ

ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಹಿರೇಬಂಡಾಡಿಯ ಆಶಾ ಕಾರ್ಯಕರ್ತೆ ಮೃತ್ಯು.

ಪುತ್ತೂರು: ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಆಶಾ ಕಾರ್ಯಕರ್ತೆ ಮೃತಪಟ್ಟ ಘಟನೆ ಹಿರೇಬಂಡಾಡಿ ಗ್ರಾಮದಲ್ಲಿ ನಡೆದಿದೆ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ ಮೃತಪಟ್ಟಿದ್ದಾರೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯರವರದ್ದು…

ಮಂಗಳೂರಿಗರಿಗೆ ಸುವರ್ಣಾವಕಾಶ : ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹದಲ್ಲಿ ಉದ್ಯೋಗಾವಕಾಶ, ಜೂ.22, 23ರಂದು ಸಂದರ್ಶನ
ಉದ್ಯೋಗ

ಮಂಗಳೂರಿಗರಿಗೆ ಸುವರ್ಣಾವಕಾಶ : ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹದಲ್ಲಿ ಉದ್ಯೋಗಾವಕಾಶ, ಜೂ.22, 23ರಂದು ಸಂದರ್ಶನ

ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹವು ಮಂಗಳೂರಿನಲ್ಲಿ ತಮ್ಮ ಮೊದಲ ನೇಮಕಾತಿ ಸಂದರ್ಶನವನ್ನು ಏರ್ಪಡಿಸಿದ್ದು, ಯುಎಇ, ಖತಾರ್, ಬಹ್ರೇನ್, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ದೇಶಗಳನ್ನು ಒಳಗೊಂಡಂತೆ ಏಷ್ಯಾದಾದ್ಯಂತ ವ್ಯಾಪಕವಾಗಿ ನಡೆಸುತ್ತಿರುವ ಲುಲು ಸಂಸ್ಥೆ, ಈ ಪ್ರಮುಖ ರಿಟೈಲ್ ಉದ್ಯಮದ ವಿವಿಧ ಹುದ್ದೆಗಳಿಗೆ ಯುವ…

ಕೋಮು ವೈಷಮ್ಯಕ್ಕೆ ಬಲಿಯಾದ 6 ಮಂದಿ ಅಮಯಾಕರ ಮನೆಯವರಿಗೆ ಪರಿಹಾರ ಮತ್ತು ಉದ್ಯೋಗದ ಭರವಸೆ ನೀಡಿದ ಸರಕಾರದ ನಿರ್ಧಾರ ಸ್ವಾಗತನೀಯ: ಟಿ ಎಂ.ಶಹೀದ್ ತೆಕ್ಕಿಲ್.
ರಾಜ್ಯ

ಕೋಮು ವೈಷಮ್ಯಕ್ಕೆ ಬಲಿಯಾದ 6 ಮಂದಿ ಅಮಯಾಕರ ಮನೆಯವರಿಗೆ ಪರಿಹಾರ ಮತ್ತು ಉದ್ಯೋಗದ ಭರವಸೆ ನೀಡಿದ ಸರಕಾರದ ನಿರ್ಧಾರ ಸ್ವಾಗತನೀಯ: ಟಿ ಎಂ.ಶಹೀದ್ ತೆಕ್ಕಿಲ್.

6 ಮಂದಿ ಅಮಾಯಕರು ಕೋಮು ದ್ವೇಷಕ್ಕೆ ಸಿಲುಕಿ ಹತ್ಯೆಗೊಳಗಾದ ಕುಟುಂಬಗಳಿಗೆ ರಾಜ್ಯ ಸರಕಾರ ತಲಾ25 ಲಕ್ಷ ಪರಿಹಾರ ನೀಡುವುದರೊಂದಿಗೆ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವ ಭರವಸೆ ನೀಡುವ ಮೂಲಕ ರಾಜ್ಯ ಸರಕಾರ ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿಸಿದೆ, ರಾಜ್ಯ ಸರಕಾರ ಸಾಮಾಜಿಕ ನ್ಯಾಯ ದಡಿಯಲ್ಲಿ ಕೆಲಸ ಮಾಡುತ್ತಿದ್ದು,ಕೇಂದ್ರ…

ದೇಶ ಕಾಯ್ದ ಮಾಜಿ ಯೋಧನ ನೋಡಿಕೊಳ್ಳುವರಿಲ್ಲದೆ ಈಗ ಒಬ್ಬಂಟಿ:ಮನೆಯವರ ಉಪಟಳಕ್ಕೆ ನೊಂದು ಮನೆ ಬಿಟ್ಟು ಬಂದು ಕುಕ್ಕೆ ಸುಬ್ರಹ್ಮಣ್ಯ ಬಂದು ಸೇರಿದ ವಯೋವೃದ್ಧ.
ರಾಜ್ಯ

ದೇಶ ಕಾಯ್ದ ಮಾಜಿ ಯೋಧನ ನೋಡಿಕೊಳ್ಳುವರಿಲ್ಲದೆ ಈಗ ಒಬ್ಬಂಟಿ:
ಮನೆಯವರ ಉಪಟಳಕ್ಕೆ ನೊಂದು ಮನೆ ಬಿಟ್ಟು ಬಂದು ಕುಕ್ಕೆ ಸುಬ್ರಹ್ಮಣ್ಯ ಬಂದು ಸೇರಿದ ವಯೋವೃದ್ಧ.

ಮಕ್ಕಳಿಂದ ಶೋಷಣೆಗೆ ಒಳಗಾದ 81 ವರ್ಷ ಪ್ರಾಯದ ವಯೋವೃದ್ದರು ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಕಂಡುಬಂದಿದ್ದು ಕಳೆದ ಎಂಟು ದಿನಗಳ ಹಿಂದೆ ಬೆಂಗಳೂರು ಕತ್ರಿಗುಪ್ಪೆಯಿಂದ ಮನೆಬಿಟ್ಟು ಬಂದು ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ತಿರುಗಾಡುತ್ತಿದ್ದು, ಇದೀಗ ಪೋಲಿಸರ ಸಮಕ್ಷಮದಲ್ಲಿ ಸಮಾಜಸೇವಕರ ಸುಪರ್ದಿಯಲ್ಲಿದ್ದಾರೆ. ಬೆಂಗಳೂರಿನಿಂದ ನೇರ ತಲುಪಿದ್ದು ಕುಕ್ಕೆ…

ಬಡವರಿಗೆ ಅಕ್ಕಿ ಕೊಡಲು ಬಿಡದೆ ಬಿಜೆಪಿ ಸರಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ: ಸುಳ್ಯಕ್ಕೆ ಸ್ಥಾನಮಾನ ದೊರೆಯುವಂತಾಗಲಿ : ವೆಂಕಪ್ಪ ಗೌಡ.
ರಾಜ್ಯ

ಬಡವರಿಗೆ ಅಕ್ಕಿ ಕೊಡಲು ಬಿಡದೆ ಬಿಜೆಪಿ ಸರಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ: ಸುಳ್ಯಕ್ಕೆ ಸ್ಥಾನಮಾನ ದೊರೆಯುವಂತಾಗಲಿ : ವೆಂಕಪ್ಪ ಗೌಡ.

ಒಂದು ಕಡೆ ಅಕ್ಕಿ ಉಚಿತವಾಗಿ ನೀಡಲೇಬೇಕು ಎನ್ನುತ್ತಾ ಮತ್ತೊಂದು ಕಡೆ ಅಕ್ಕಿ ನೀಡದಂತೆ ತಡೆಯುವ ಹುನ್ನಾರವನ್ನು ಮಾಡುತ್ತಿದ್ದು ಇದು ಬಿಜೆಪಿಯವರ ದ್ವಿಮುಖ ನೀತಿಯನ್ನು ತೋರಿಸುತ್ತದೆ, ರಾಜ್ಯ ಸರಕಾರ ಕೇಂದ್ರಕ್ಕೆ ಪುಕ್ಸಟ್ಟೆ ಅಕ್ಕಿ ಕೊಡಿ ಎಂದು ಕೇಳುತ್ತಿಲ್ಲ, ದುಡ್ಡು ಕೊಟ್ಟು ಖರೀದಿ ಮಾಡಲು, ಬಿಜೆಪಿಯವರು ಏನೇ ಮಾಡಿದರು ಸರಕಾರ ಯಾವುದೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI