ಬಂಟ್ವಾಳದಲ್ಲಿ ಬ್ರೈನ್ ಟ್ಯೂಮರ್ ಗೆ ಪ್ರತಿಭಾವಂತ ಬಾಲಕ ಬಲಿ.
ಬಂಟ್ವಾಳ: ಪ್ರತಿಭಾವಂತ ವಿದ್ಯಾರ್ಥಿಯೋರ್ವ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ನಡೆದಿದೆ.ನರಿಕೊಂಬು ನಾಟಿ ನಿವಾಸಿ ಹಿರಿಯ ವಕೀಲರಾದ ಶ್ರೀನಿವಾಸ ದೈಪಲ ಪುತ್ರ ಶಿಶೀರ್ ಅನಾರೋಗ್ಯದಿಂದ ಬಳಲುತ್ತಿದ್ದು, ಜೂನ್ 16 ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಶಿಶೀರ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಕೀರ್ತನಾ ಸಂಗೀತ ಶಾಲೆಯ ಪ್ರತಿಭೆಯಾಗಿದ್ದ.ಕಳೆದ ವರ್ಷ…










