
ಪೈಚಾರು ಶಾಂತಿನಗರ ತಿರುವಿನಲ್ಲಿ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರರು ಗಾಯಗೊಂಡ ಘಟನೆ ಜ.2 ರಂದು ವರದಿಯಾಗಿದೆ.


ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆಎಂದು ತಿಳಿದು ಬಂದಿದೆ.ರಿಕ್ಷ ಪಲ್ಟಿಯಾಗಿದ್ದು, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.


ಪೈಚಾರು ಶಾಂತಿನಗರ ತಿರುವಿನಲ್ಲಿ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರರು ಗಾಯಗೊಂಡ ಘಟನೆ ಜ.2 ರಂದು ವರದಿಯಾಗಿದೆ.


ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆಎಂದು ತಿಳಿದು ಬಂದಿದೆ.ರಿಕ್ಷ ಪಲ್ಟಿಯಾಗಿದ್ದು, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes