ಮಡಿಕೇರಿ :ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ 111 ಅಡಿ ಉದ್ದದ ಅಗರಬತ್ತಿ ಹಚ್ಚಿ ಸಂಭ್ರಮ

ಮಡಿಕೇರಿ :ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ 111 ಅಡಿ ಉದ್ದದ ಅಗರಬತ್ತಿ ಹಚ್ಚಿ ಸಂಭ್ರಮ

ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಸೈಕಲ್ ಪ್ಯೂರ್ ಅಗರಬತ್ತಿ ವತಿಯಿಂದ ಸಿದ್ದಪಡಿಸಿರುವ 111 ಅಡಿ ಉದ್ದದ ಅಗರಬತ್ತಿ ಬೆಳಗಿಸುವ ಕಾರ್ಯಕ್ರಮಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಶಿಲ್ಪಿ ಅರುಣ್ ಯೋಗಿರಾಜ್ ಅವರ ತಾಯಿ ಸರಸ್ವತಿ, ಶಾಸಕರಾದ ಟಿ.ಎಸ್ ಶ್ರೀವತ್ಸ, ರಂಗ ಕುಟುಂಬದ ಸದಸ್ಯರಾದ ಆರ್.ಗುರು, ಕಿರಣ್ ರಂಗ, ವಿಷ್ಣು ರಂಗ, ಅನಿರುದ್ದ ರಂಗ ಮತ್ತು ನಿಖಿಲ್ ರಂಗ ಉಪಸ್ಥಿತರಿದ್ದರು.

ರಾಜ್ಯ