ಜಿಲ್ಲಾ ಎನ್ ಎಸ್ ಯು ಐ ಉಪಾದ್ಯಕ್ಷರಾಗಿ ಕೀರ್ತನ್  ಗೌಡ  ಕೊಡಪಾಲ ಆಯ್ಕೆ
ರಾಜ್ಯ

ಜಿಲ್ಲಾ ಎನ್ ಎಸ್ ಯು ಐ ಉಪಾದ್ಯಕ್ಷರಾಗಿ ಕೀರ್ತನ್ ಗೌಡ ಕೊಡಪಾಲ ಆಯ್ಕೆ

ಜಿಲ್ಲಾ ಎನ್ ಎಸ್ ಯು ಐ ಸಮಿತಿಯನ್ನು ರಾಜ್ಯ ಎನ್ ಎಸ್ ಯು ಐ ಸಮಿತಿಯು ಬಿಡಿಗಡೆ ಮಾಡಿದ್ದು ಜಿಲ್ಲಾ ಉಪಾಧ್ಯಕ್ಷರಾಗಿ ಕೀರ್ತನ್ ಗೌಡ ಕೊಡಪಾಲ ರವನ್ನು ಆಯ್ಕೆ ಮಾಡಲಾಗಿದೆ. ಕೀರ್ತನ್ ಗೌಡ ಕೊಡಪಾಲ ರವರು ಈ ಹಿಂದೆ ಎನ್ ಯು ಐ ಸುಳ್ಯ ವಿಧಾನ ಸಭಾ ಕ್ಷೇತ್ರದ…

ಮಂಗಳೂರಿನಲ್ಲಿ ಟ್ರ್ಯಾಪ್ ಮಾಡಿ 5 ಲ. ರೂ ಲೂಟಿ, 2 ಮಹಿಳೆಯರ ಸಹಿತ 7 ಮಂದಿಯ ಬಂಧಿಸಿದ ಕಾಸರಗೋಡು ಪೊಲೀಸರು..!
ರಾಜ್ಯ

ಮಂಗಳೂರಿನಲ್ಲಿ ಟ್ರ್ಯಾಪ್ ಮಾಡಿ 5 ಲ. ರೂ ಲೂಟಿ, 2 ಮಹಿಳೆಯರ ಸಹಿತ 7 ಮಂದಿಯ ಬಂಧಿಸಿದ ಕಾಸರಗೋಡು ಪೊಲೀಸರು..!

ಕಾಸರಗೋಡು: ಮಂಗಳೂರಿನಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣವನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಾಂಙಾಡ್‌ ನಿವಾಸಿಯನ್ನು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ 5 ಲಕ್ಷ ರೂ. ಪೀಕಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸಹಿತ 7 ಮಂದಿಯನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ. ಕಲ್ಲಿಕೋಟೆ ಪೆರುಮಣ್ಣ ನಿವಾಸಿ ಪಿ. ಫೈಝಲ್‌ (37), ಪತ್ನಿ ಕುಟ್ಟಿಕ್ಕಾಟೂರ್‌ ನಿವಾಸಿ…

ರೈತರ ಮನ ಗೆದ್ದ ಸುಳ್ಯ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ – ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಪ್ರಯೋಗ
ರಾಜ್ಯ

ರೈತರ ಮನ ಗೆದ್ದ ಸುಳ್ಯ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ – ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಪ್ರಯೋಗ

ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇದರ 2013 24 ನೇ ಸಾಲಿನ ವಿಸ್ತರಣಾ ಘಟಕಗಳ ಬಲಪಡಿಸುವಿಕೆ ಯೋಜನೆ ಅಡಿಯಲ್ಲಿ ಹಾಲು ಕರೆಯುವ ಸ್ಪರ್ಧೆ (ಅತಿ ಹೆಚ್ಚು ಹಾಲು ಉತ್ಪಾದಿಸುತ್ತಿರುವ ಜಾನುವಾರುಗಳನ್ನು ಗುರುತಿಸಿ ಅವುಗಳ ಮಾಲಕರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ) ದಿನಾಂಕ 31.01.2024ನೇ ಭಾನುವಾರ ಕೇರ್ಪಡ…

ಮಂಗಳೂರಿನಲ್ಲಿ ಫೆಬ್ರವರಿ 17ಕ್ಕೆ ಕಾಂಗ್ರೇಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ
ರಾಜ್ಯ

ಮಂಗಳೂರಿನಲ್ಲಿ ಫೆಬ್ರವರಿ 17ಕ್ಕೆ ಕಾಂಗ್ರೇಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ

ಹಲವು ಕಾರಣಾಂತರಗಳಿಂದ ಮುಂದೂಡಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶವನ್ನು ಫೆಬ್ರವರಿ 17ರಂದು ಮಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರ ರೊಂದಿಗೆ ಮಾತನಾಡಿ, ಈ ಮೊದಲು ಜನವರಿ 21ರಂದೇ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ…

ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಗುತ್ಯಮ್ಮ ದೇವಿಯ ಸಾನಿಧ್ಯದಲ್ಲಿ ವಾರ್ಷಿಕ ಮಹೋತ್ಸವ :
ರಾಜ್ಯ

ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಗುತ್ಯಮ್ಮ ದೇವಿಯ ಸಾನಿಧ್ಯದಲ್ಲಿ ವಾರ್ಷಿಕ ಮಹೋತ್ಸವ :

ಸುಳ್ಯ : ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಜ.31ರಂದು ಭಾರೀ ಭಕ್ತಿ ಸಡಗರದಿಂದ ನಡೆಯಿತು. ಉತ್ಸವದ ಅಂಗವಾಗಿ ಜ.31 ರಂದು ಕ್ಷೇತ್ರದ ಗರ್ಭಗುಡಿ ತೆರೆದು ವಿಶೇಷ ಪೂಜೆ ನೆರವೇರಿಸಲಾಯಿತು. ಇಲ್ಲಿ ಡಾ.ರೇಣುಕಾಪ್ರಸಾದ್ ಕೆ.ವಿ. ಧರ್ಮದರ್ಶಿಗಳಾಗಿದ್ದು ಅವರೇ ನಿರ್ಮಿಸಿದ ಸುಂದರ ಸಂಪೂರ್ಣ ಶಿಲಾ…

ಆಲಂಕಾರು: ಕುಂತೂರು ಸಮೀಪ ರಿಕ್ಷಾ ಪಲ್ಟಿ –ಮೂವರು ಕಾರ್ಮಿಕರಿಗೆ ಗಾಯ
ರಾಜ್ಯ

ಆಲಂಕಾರು: ಕುಂತೂರು ಸಮೀಪ ರಿಕ್ಷಾ ಪಲ್ಟಿ –ಮೂವರು ಕಾರ್ಮಿಕರಿಗೆ ಗಾಯ

ಫೆ.1ರಂದು ಬೆಳಿಗ್ಗೆ ರಿಕ್ಷಾವೊಂದು ಪಲ್ಟಿಯಾಗಿ ಮೂವರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ‌ಸಮೀಪ ಕೋಚಕಟ್ಟೆ ಎಂಬಲ್ಲಿ ನಡೆದಿದೆ. ಕುಂತೂರಿನಿಂದ ಆಲಂಕಾರು ಕಡೆ ಬರುತ್ತಿದ್ದ ರಿಕ್ಷಾ ಕೋಚಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿಯೇ ಪಲ್ಟಿಯಾಗಿದೆ.ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮೂವರು ಕೂಲಿ ಕಾರ್ಮಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಬೆಳ್ತಂಗಡಿಯಲ್ಲಿ ಹಾಡಹಗಲೇ ಮನೆಯಿಂದ ಕಳವು
ರಾಜ್ಯ

ಬೆಳ್ತಂಗಡಿಯಲ್ಲಿ ಹಾಡಹಗಲೇ ಮನೆಯಿಂದ ಕಳವು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಯ್ಯಪ್ಪ ಗುಡಿ ಸಮೀಪದ ರಾಮನಗರ ಎಂಬಲ್ಲಿ ಹಾಡುಹಗಲೇ ಮನೆಯೊಂದರ ಬೀಗ ಮುರಿದು ಒಳಗನುಗ್ಗಿದ್ದ ಕಳ್ಳರು ನಗದು, ಚಿನ್ನದ ಸರ ಸೇರಿದಂತೆ ಸುಮಾರು 70 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಸಂಭವಿಸಿದೆ. ರಾಮನಗರ ಶ್ರೀ ದುರ್ಗಾ ನಿವಾಸಿ ರಾಘವೇಂದ್ರ ಆಚಾರ್ಯ ಅವರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI