
ಸುಳ್ಯ ಐವರ್ನಾಡು ಸೊಸೈಟಿಯ ಅಧ್ಯಕ್ಷ ಎಸ್.ಎನ್.ಮನ್ಮಥ ಅವರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದಿನ ವರೆಗೆ ಸುಳ್ಯದಿಂದ ಮನ್ಮಥರ ನಾಮಪತ್ರ ಮಾತ್ರ ಸಲ್ಲಿಸಲ್ಪಟ್ಟಿರುವುದರಿಂದ ಅವರು ಅವಿರೋಧವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ತಿಳಿದು ಬಂದಿದೆ.

