ಪಂಜಿಕಲ್ಲು ರಸ್ತೆಯಲ್ಲಿ ನಡುರಾತ್ರಿ ಕಂಡು‌ಬಂದ ಒಂಟಿಸಲಗ
ರಾಜ್ಯ

ಪಂಜಿಕಲ್ಲು ರಸ್ತೆಯಲ್ಲಿ ನಡುರಾತ್ರಿ ಕಂಡು‌ಬಂದ ಒಂಟಿಸಲಗ

ಸುಳ್ಯ ಭಾಗದಲ್ಲಿ ಇತ್ತೀಚೆಗೆ ಕಾಡು ಪ್ರಾಣಿಗಳ ಹಾವಳಿ ಜೋರಾಗಿದೆ.ಅದರಲ್ಲೂ ಕಾಡಾನೆಗಳು ತಮ್ಮ ಅಟ್ಟಹಾಸ ತೋರಿಸುತ್ತಿದ್ದು, ರೈತ ಬೆಳೆದ ಕೃಷಿ ತೋಟಗಳಿಗೆ ನುಗ್ಗಿ ಹಾನಿ ಮಾಡುತ್ತಿವೆ. ಇತ್ತೀಚಿಗೆ ಸುಳ್ಯದ ಸಂಪಾಜೆ, ದೊಡ್ಡ ತೋಟ,ಅರಂತೋಡು,ಮಂಡೆಕೋಲು ಭಾಗದಲ್ಲಿಯೂ ಕಾಡಾನೆ ಪ್ರತ್ಯಕ್ಷಗೊಂಡು ಇಲ್ಲಿನ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸುವಂತೆ ಮಾಡಿತ್ತು.ಇದೀಗ ಒಂಟಿಸಲಗವೊಂದು ಮಂಡೆಕೋಲು ಗ್ರಾಮದ ವಿವಿಧ…

ಉಪ್ಪಿನಂಗಡಿ :  ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ಸವಣೂರಿನ ವ್ಯಕ್ತಿ ಸಾವು
ರಾಜ್ಯ

ಉಪ್ಪಿನಂಗಡಿ : ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ಸವಣೂರಿನ ವ್ಯಕ್ತಿ ಸಾವು

ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ಹಳೆಗೇಟು ಎಂಬಲ್ಲಿ ಮಾ.24ರಂದು ನಡೆದಿದೆ. ಕಡಬ ತಾಲೂಕು ಸವಣೂರು ಸಮೀಪದ ಅಂಕತ್ತಡ್ಕದ ಮಂಜುನಾಥ್ (35) ಮೃತ ವ್ಯಕ್ತಿ.ಬಿಳಿಯೂರು ಅಣೆಕಟ್ಟಿನಿಂದಾಗಿ ಹಳೆಗೇಟು ಬಳಿ ನೇತ್ರಾವತಿ ನದಿಯಲ್ಲಿ ಹಿನ್ನೀರು ತುಂಬಿಕೊಂಡಿದ್ದು, ನದಿಯ ಆಳ ತಿಳಿಯದೇ ನದಿಗೆ ಇಳಿದಿದ್ದ ಇವರು…

ಕಡಬದಲ್ಲಿ ಹೆಬ್ಬಾವೆಂದು ಅಟ್ಟಾಡಿಸಿಕೊಂಡು ಹೋದ ಯುವಕರ ಕಂಡು ಬುಸುಗುಟ್ಟಿದ ಹಾವು!
ರಾಜ್ಯ

ಕಡಬದಲ್ಲಿ ಹೆಬ್ಬಾವೆಂದು ಅಟ್ಟಾಡಿಸಿಕೊಂಡು ಹೋದ ಯುವಕರ ಕಂಡು ಬುಸುಗುಟ್ಟಿದ ಹಾವು!

ಕಡಬ ಸಮೀಪದ ಕೋಡಿಂಬಾಳ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯುವಲ್ಲಿ ಮೂರಾಜೆ ಪಟ್ನದ ನಿವಾಸಿಗಳು ಯಶಸ್ವಿಯಾಗಿದ್ದಾರೆ‌.ಹಲವು ಸಮಯಗಳಿಂದ ಹಾವೊಂದು ಓಡಾಟ ಮಾಡುತ್ತಿರುವ ಬಗ್ಗೆ ಸುದ್ದಿ ಹರಡಿತ್ತು. ಮಾ.23 ರಂದು ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಕಾರ್ಮಿಕರೊಬ್ಬರಿಗೆ ಬುಸುಗುಟ್ಟುವ ಸದ್ದು ಕೇಳಿದೆ. ಸ್ಥಳೀಯರು ಹೆಬ್ಬಾವೆಂದು ಭಾವಿಸಿ ಅಟ್ಟಿಸಿಕೊಂಡು ಹೋಗಿದ್ದು…

ಇಂದಿನಿಂದ ದ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಆರಂಭ ನಾಳೆ ಶ್ರೀ ದೇವರ ಶ್ರೀ ಭೂತಬಲಿ, ದೇವರ ನೃತ್ಯ ಬಲಿ ಎ.1 ಭಗವತಿ ದೊಡ್ಡಮುಡಿ, ಎ.10. ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲ.
ರಾಜ್ಯ

ಇಂದಿನಿಂದ ದ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಆರಂಭ ನಾಳೆ ಶ್ರೀ ದೇವರ ಶ್ರೀ ಭೂತಬಲಿ, ದೇವರ ನೃತ್ಯ ಬಲಿ ಎ.1 ಭಗವತಿ ದೊಡ್ಡಮುಡಿ, ಎ.10. ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲ.

ಇತಿಹಾಸ ಪ್ರಸಿದ್ದ ಪೆರಾಜೆಯ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಮಾ.25ರಿಂದ ಮೊದಲ್ಗೊಂಡು ಕಾಲಾವಧಿ ಜಾತ್ರೋತ್ಸವವು ಎ.10ರ ತನಕ ನಡೆಯಲಿದೆ. ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಛಿಲತ್ತಾಯ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ‌, ಮಾ.25 ರಂದು ಪೂ. 9ಕ್ಕೆ ಉಗ್ರಾಣ ತುಂಬಿಸುವುದು, 26ರಂದು ಪೂ.11ರಿಂದ ಕಲಶೋತ್ಸವ, ಮಹಾಪೂಜೆ, ಮಹಾಸಮಾರಾಧನೆಸಾಯಂಕಾಲ 4ಕ್ಕೆ ಶ್ರೀ…

ಬೆಳ್ತಂಗಡಿ :  ಬೈಕಿಗೆ ಪಿಕಪ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ –
ರಾಜ್ಯ

ಬೆಳ್ತಂಗಡಿ : ಬೈಕಿಗೆ ಪಿಕಪ್ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ –

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೈಂಟರ್ ಕೆಲಸ ಮಾಡುತ್ತಿರುವ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹಸಾವರ ಗಂಭೀರ ಗಾಯಗೊಂಡ ಘಟನೆ ಮಾ. 25ರಂದು ಮಧ್ಯಾಹ್ನ ನಡೆದಿದೆ. ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್…

ಎ.3 ರಂದು ಸುಭ್ರಹ್ಮಣ್ಯ ಸಮೀಪದ  ಏನೆಕಲ್ಲಿನಲ್ಲಿ ದ ರಾಯಲ್ ಮೋಂಟಾನ  ಪ್ರವಾಸಿ ಸಂಸ್ಥೆಯಿಂದ  ನಿರ್ಮಾಣವಾಗಿರುವ ಹೋಟೆಲ್ ರೆಸಾರ್ಟ್ ಶುಭಾರಂಭ.
ರಾಜ್ಯ

ಎ.3 ರಂದು ಸುಭ್ರಹ್ಮಣ್ಯ ಸಮೀಪದ  ಏನೆಕಲ್ಲಿನಲ್ಲಿ ದ ರಾಯಲ್ ಮೋಂಟಾನ  ಪ್ರವಾಸಿ ಸಂಸ್ಥೆಯಿಂದ  ನಿರ್ಮಾಣವಾಗಿರುವ ಹೋಟೆಲ್ ರೆಸಾರ್ಟ್ ಶುಭಾರಂಭ.

ಎ.3 ರಂದು ಸುಭ್ರಹ್ಮಣ್ಯ ಸಮೀಪದ  ಏನೆಕಲ್ಲಿನಲ್ಲಿ ದ ರಾಯಲ್ ಮೋಂಟಾನ  ಪ್ರವಾಸಿ ಸಂಸ್ಥೆಯಿಂದ  ನಿರ್ಮಾಣವಾಗಿರುವ ಹೋಟೆಲ್ ರೆಸಾರ್ಟ್ ಶುಭಾರಂಭ ವಾಗಲಿದೆ ಎಂದು  ದಿ  ರಾಯಲ್  ಮೋಂಟಾನ ಪ್ರವಾಸಿ ಸಂಸ್ಥೆಗಳ ಸಂಸ್ಥಾಪಕ  ಹರ್ಷಕುಟ್ಟಪ್ಪ ಹೇಳಿದ್ದಾರೆ, ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ವಿವರ ತಿಳಿಸಿದರು ,ದಿ…

ಉಳ್ಳಾಲ : ಬೈಕ್ ಅಪಘಾತ; ವಿವಾಹಿತೆ ಸಾವು, ಸವಾರ ಗಂಭೀರ
ರಾಜ್ಯ

ಉಳ್ಳಾಲ : ಬೈಕ್ ಅಪಘಾತ; ವಿವಾಹಿತೆ ಸಾವು, ಸವಾರ ಗಂಭೀರ

ಉಳ್ಳಾಲ: ನಾಟೆಕಲ್ ಸಮೀಪ ಸಂಭವಿಸಿದ ಬೈಕ್ ಅಪಘಾತದಲ್ಲಿ ಸಹಸವಾರೆ ವಿವಾಹಿತ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದು, ಸವಾರ ಸಂಬಂಧಿ ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೋಂದೇಲ್ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಸಾವನ್ನಪ್ಪಿದವರು. ಸಹಸವಾರ ಯತೀಶ್ ದೇವಾಡಿಗ ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಮುಡಿಪುವಿನಲ್ಲಿ…

ಲೋಕಸಭಾ ಚುನಾವಣೆ-2024 ಮೋದಿ ವಿರುದ್ಧ ವಾರಣಾಸಿಯಲ್ಲಿ ಕಣಕ್ಕಿಳಿದ ಕಾಂಗ್ರೆಸ್ಸಿನ ಅಜಯ್ ರೈ
ರಾಜ್ಯ

ಲೋಕಸಭಾ ಚುನಾವಣೆ-2024 ಮೋದಿ ವಿರುದ್ಧ ವಾರಣಾಸಿಯಲ್ಲಿ ಕಣಕ್ಕಿಳಿದ ಕಾಂಗ್ರೆಸ್ಸಿನ ಅಜಯ್ ರೈ

ಲೋಕಸಭಾ ಚುನಾವಣೆಗೆ ವಾರಣಾಸಿಯಿಂದ ಪ್ರದಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಅಜಯ್ ರೈ ಹೆಸರನ್ನು ಘೋಷಿಸಿದೆ. 2014, 2019ರಲ್ಲೂ ಅಜಯ್ ರೈ ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು. ಇದೀಗ 3ನೇ ಬಾರಿಗೆ ಅಜಯ್ ರೈ ಮೋದಿ ವಿರುದ್ಧ ಕಣಕ್ಕಿಳಿದಿದ್ದಾರೆ.ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಮುಖ…

ಪುತ್ತೂರು : ಸ್ವಿಫ್ಟ್ ಕಾರಿನಲ್ಲಿ ಗೋ ಸಾಗಾಟ; ಕಾರು- ದನಗಳನ್ನು ಬಿಟ್ಟು ಪರಾರಿಯಾದ ಆರೋಪಿಗಳು
ರಾಜ್ಯ

ಪುತ್ತೂರು : ಸ್ವಿಫ್ಟ್ ಕಾರಿನಲ್ಲಿ ಗೋ ಸಾಗಾಟ; ಕಾರು- ದನಗಳನ್ನು ಬಿಟ್ಟು ಪರಾರಿಯಾದ ಆರೋಪಿಗಳು

ಪುತ್ತೂರು: ಕಬಕ ಅಡ್ಯಲಾಯ ದೈವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಸ್ವಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ತಡೆದ ಘಟನೆ ನಡೆದಿದೆ.ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಬಜರಂಗದಳ ಕಬಕದ ಕಾರ್ಯಕರ್ತರು…

ಲೋಕಸಭಾ ಚುನಾವಣೆ: 4ನೇ ಪಟ್ಟಿ ಬಿಡುಗಡೆಗೊಳಿಸಿದ  ಕಾಂಗ್ರೆಸ್‌.ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಶಿಕಾಂತ್ ಸೆಂಥಿಲ್ ಸ್ಪರ್ಧೆ.
ರಾಜ್ಯ

ಲೋಕಸಭಾ ಚುನಾವಣೆ: 4ನೇ ಪಟ್ಟಿ ಬಿಡುಗಡೆಗೊಳಿಸಿದ  ಕಾಂಗ್ರೆಸ್‌.ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಶಿಕಾಂತ್ ಸೆಂಥಿಲ್ ಸ್ಪರ್ಧೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟಿಸಿದೆ. ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ವಾರ್‌ರೂಮ್‌ನ ನೇತೃತ್ವ ವಹಿಸಿದ್ದ, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯೂ ಆಗಿದ್ದ ಸಸಿಕಾಂತ್ ಸೆಂಥಿಲ್ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ತಮಿಳುನಾಡು ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI