ಏಪ್ರಿಲ್ 19ಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಮಂಗಳೂರಿಗೆ

ಏಪ್ರಿಲ್ 19ಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಮಂಗಳೂರಿಗೆ

ಏಪ್ರಿಲ್ 19 ರಂದು ಮಂಗಳೂರಿನ ಟಿ ವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಸಿಟಿಜನ್ ಕೌನ್ಸಿಲ್ ಆಯೋಜನೆ ಮಾಡುವ ಕಾರ್ಯಕ್ರಮಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಆಗಮಿಸಲಿದ್ದಾರೆ. ಈ ಕಾರ್ಯಕ್ರಮ ಏಪ್ರಿಲ್ 19 ರಂದು ಬೆಳಿಗ್ಗೆ 9.30 ನಡೆಯಲಿದೆ ಎಂದು ತಿಳಿದು ಬಂದಿದೆ.

ರಾಷ್ಟ್ರೀಯ