ಏಪ್ರಿಲ್ 19 ರಂದು ಮಂಗಳೂರಿನ ಟಿ ವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಸಿಟಿಜನ್ ಕೌನ್ಸಿಲ್ ಆಯೋಜನೆ ಮಾಡುವ ಕಾರ್ಯಕ್ರಮಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಆಗಮಿಸಲಿದ್ದಾರೆ. ಈ ಕಾರ್ಯಕ್ರಮ ಏಪ್ರಿಲ್ 19 ರಂದು ಬೆಳಿಗ್ಗೆ 9.30 ನಡೆಯಲಿದೆ ಎಂದು ತಿಳಿದು ಬಂದಿದೆ.

ಏಪ್ರಿಲ್ 19 ರಂದು ಮಂಗಳೂರಿನ ಟಿ ವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಸಿಟಿಜನ್ ಕೌನ್ಸಿಲ್ ಆಯೋಜನೆ ಮಾಡುವ ಕಾರ್ಯಕ್ರಮಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಆಗಮಿಸಲಿದ್ದಾರೆ. ಈ ಕಾರ್ಯಕ್ರಮ ಏಪ್ರಿಲ್ 19 ರಂದು ಬೆಳಿಗ್ಗೆ 9.30 ನಡೆಯಲಿದೆ ಎಂದು ತಿಳಿದು ಬಂದಿದೆ.

Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes