ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕುತ್ತಿ ಪೂಜೆ, ದೀಪಾರಾಧನೆ
ಸುಳ್ಯ: ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮಗಳು ಮೊದಲ್ಗೊಂಡಿದ್ದು ಶನಿವಾರ ಸಂಜೆ ದೀಪಾರಾಧನೆಯ ಬಳಿಕ ಕುತ್ತಿ ಪೂಜೆ ಕಾರ್ಯಕ್ರಮ ನಡೆಯಿತು. ಕಾಷ್ಠ ಶಿಲ್ಪಿ ಶಶಿಧರನ್ ಚಾಲಂಗಾಲ್, ಮೇಸ್ತ್ರಿ ನಾರಾಯಣನ್ ಪುದಿಯ ಪರಂಬತ್ ಅವರುಗಳು ಕುತ್ತಿಪೂಜೆಯ ವಿಧಿ ವಿಧಾನಗಳನ್ನು…










