ಪೆರಾಜೆ ಸಮೀಪ ಕಲ್ಚೆರ್ಪೆಯಲ್ಲಿ ಕಾರು ಮತ್ತು ಐರಾವತ ಬಸ್ ಡಿಕ್ಕಿ : ಕಾರಿನಲ್ಲಿದ್ದ ಮೂವರು ಗಂಭೀರ ಗಾಯ.

ಪೆರಾಜೆ ಸಮೀಪ ಕಲ್ಚೆರ್ಪೆಯಲ್ಲಿ ಕಾರು ಮತ್ತು ಐರಾವತ ಬಸ್ ಡಿಕ್ಕಿ : ಕಾರಿನಲ್ಲಿದ್ದ ಮೂವರು ಗಂಭೀರ ಗಾಯ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕಲ್ಚೆರ್ಪೆ ಎಂಬಲ್ಲಿ ಐರಾವತ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಮೂವರು ಗಂಭೀರ ಗಾಯಗಳಾಗಿರುವ ಬಗ್ಗೆ ತಿಳಿದು ಬಂದಿದೆ, ಗಾಯಾಳುಗಳನ್ನು ಆಸ್ಪತ್ರಗೆ ಸಾಗಿಸಲಾಗಿದೆ ಎಂಬ ಮಾಹಿತಿ ಲಭ್ಯ ವಾಗಿದೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ರಾಜ್ಯ