ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಗೆ ಸುಳ್ಯದಲ್ಲಿ ಅದ್ಧೂರಿ ಸ್ವಾಗತ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಗೆ ಸುಳ್ಯದಲ್ಲಿ ಅದ್ಧೂರಿ ಸ್ವಾಗತ

I


ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾಗಿ ಪ್ರಥಮ ಭಾರಿಗೆ ಸುಳ್ಯಕ್ಕೆ ಆಗಮಿಸಿದ ನಾಗಲಕ್ಷ್ಮಿ ಚೌದರಿಯವರನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರು ಹೂಗುಚ್ಚವನ್ನು ನೀಡಿ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕರ್ನಾಟಕ ಹೈಕೋರ್ಟ್ ಪ್ಲೀಡರ್ ನ್ಯಾಯಾವಾದಿ ವಹೀದಾ ಹಾರೀಸ್ ತೆಕ್ಕಿಲ್, ಸುಳ್ಯ ನಗರ ಪಂಚಾಯತ್ ನಾಮ ನಿರ್ದೇಶನ ಸದಸ್ಯ ರಾಜು ಪಂಡಿತ್,ಬೆಂಗಳೂರು ಪಾರ್ವರ್ಡ್ ನ ಗ್ರೂಪ್ ನ ಹಾರೀಸ್ ತೆಕ್ಕಿಲ್, ವೆಂಕಟರಮಣ ಕೋ.ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿ ಕೆ.ಟಿ ವಿಶ್ವನಾಥ್, ಪ್ರಹ್ಲಾದ್ ಪುತ್ತೂರು, ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ, ನ್ಯಾಯಾವಾದಿ ಅಬೂಬಕ್ಕರ್ ಹನೀಫ್ ಬೀಜಕೊಚ್ಚಿ, ಫಾತಿಮಾ ಶಿಬಾ ಬೀಜಕೊಚ್ಚಿ, ಸಲೀಮ್ ಪೆರಂಗೋಡಿ, ಭೋಜಪ್ಪ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯ