
ಬೊಲೆರೊ ಮತ್ತು ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕದಲ್ಲಿ ಮೇ.29ರಂದು ಮಧ್ಯಾಹ್ನ ಸಂಭವಿಸಿದೆ.


ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೋ ಹಾಗೂ ಪುತ್ತೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಬೈತಡ್ಕ ತಿರುವಿನಲ್ಲಿ ಪರಸ್ಪರ ಢಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ಕು ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿರುವುದಾಗಿ ತಿಳಿದುಬಂದಿದೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದೆ.ನ. ಪಂ ಸದಸ್ಯರುಗಳಾದ ಶರೀಫ್ ಕಂಠಿ ರವರು ಇಬ್ಬರು ಗಾಯಾಳುಗಳನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕೊಡೊಯ್ದಿದ್ದಾರೆ.ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಎ ಟಿ ಎಂ ಹಣ ಸಾಗಿಸುವ
ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿಗೆ.


