ಲೋಕಾಯುಕ್ತ ಬಲೆಗೆ ಬಿದ್ದ ಉಪ್ಪೂರು ಗ್ರಾಮ ಪಂಚಾಯತ್ ಪಿಡಿಓ ಹಾಗೂ ಬಿಲ್ ಕಲೆಕ್ಟರ್‌
ರಾಜ್ಯ

ಲೋಕಾಯುಕ್ತ ಬಲೆಗೆ ಬಿದ್ದ ಉಪ್ಪೂರು ಗ್ರಾಮ ಪಂಚಾಯತ್ ಪಿಡಿಓ ಹಾಗೂ ಬಿಲ್ ಕಲೆಕ್ಟರ್‌

ಉಡುಪಿ ಮೇ 30: ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಗ್ರಾಮ ಪಂಚಾಯತ್ ಪಿಡಿಓ ಹಾಗೂ ಬಿಲ್ ಕಲೆಕ್ಟರ್‌ನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಪ್ಪೂರು ಗ್ರಾಪಂ ಪಿಡಿಓ ಇನಾಯತುಲ್ಲಾ ಬೇಗ್ ಹಾಗೂ‌ ಬಿಲ್ ಕಲೆಕ್ಟರ್ ಸಂಜಯ್ ಎಂದು ಗುರುತಿಸಲಾಗಿದೆ. ಇವರು ರವಿ ಡಿಲಿಮಾ ಎಂಬವರಲ್ಲಿ ‌9/11 ಕೆಲಸಕ್ಕಾಗಿ…

ಅಪರಿಚಿತನನ್ನು ನಂಬಿಕೆಟ್ಟ ಇಚ್ಲಂಪಾಡಿಯ ವ್ಯಕ್ತಿ  ಕಳೆದುಕೊಂಡದ್ದು 1.05 ಕೋಟಿ :ನಿಮ್ಮ ಮೊಬೈಲ್ ಗೂ ಬರಬಹುದು ಅಪರಿಚಿತ ಗ್ರೂಪ್ ..!
ರಾಜ್ಯ

ಅಪರಿಚಿತನನ್ನು ನಂಬಿಕೆಟ್ಟ ಇಚ್ಲಂಪಾಡಿಯ ವ್ಯಕ್ತಿ  ಕಳೆದುಕೊಂಡದ್ದು 1.05 ಕೋಟಿ :ನಿಮ್ಮ ಮೊಬೈಲ್ ಗೂ ಬರಬಹುದು ಅಪರಿಚಿತ ಗ್ರೂಪ್ ..!

  : ಅಪರಿಚಿತನೊಬ್ಬನನ್ನು ನಂಬಿ ಕ್ರಿಪ್ಟೋ ಕರೆನ್ಸಿ ವ್ಯವಹಾರಕ್ಕೆ ಹೂಡಿಕೆ ಮಾಡಿದ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ವ್ಯಕ್ತಿಯೊಬ್ಬ ಒಂದು ಕೋಟಿ ರೂ.ಗೂ ಅಧಿಕ ದುಡ್ಡು ಕಳಕೊಂಡ ಘಟನೆ ನಡೆದಿದೆ. ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ ನಿವಾಸಿ 43ವರ್ಷದ ವ್ಯಕ್ತಿ ಹಣ ಕಳಕೊಂಡವರು. ಮೇ 25ರಂದು ಟೆಲಿಗ್ರಾಮ್ ನಲ್ಲಿ…

ಕಸಾಯಿಖಾನೆ ಪಾಲಾಗುತ್ತಿದ್ದ 12 ಕ್ಕೂ ಹೆಚ್ಚು ಗೋವುಗಳ ರಕ್ಷಣೆ
ರಾಜ್ಯ

ಕಸಾಯಿಖಾನೆ ಪಾಲಾಗುತ್ತಿದ್ದ 12 ಕ್ಕೂ ಹೆಚ್ಚು ಗೋವುಗಳ ರಕ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಜರಂಗದಳದ ಕಾರ್ಯಕರ್ತರು ಪೋಲೀಸರ ನೆರವಿನಿಂದ ಕಸಾಯಿಖಾನೆಯಲ್ಲಿ ನರಕಯಾತನೆ ಅನುಭವಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ಬಗ್ಗೆ ವರದಿಯಾಗಿದೆ. ಸುರತ್ಕಲ್ ನಲ್ಲಿ ಕಸಾಯಿಖಾನೆಯೊಂದರಲ್ಲಿ ಬಕ್ರೀದ್ ವಧೆಗಾಗಿ ತಂದ 12 ಕ್ಕೂ ಹೆಚ್ಚು ಗೋವುಗಳನ್ನು ಮಂಗಳೂರು ಬಜರಂಗದಳದ ಕಾರ್ಯಕರ್ತರು ಪೋಲೀಸರ ನೆರವಿನಿಂದ ಸಂರಕ್ಷಿಸಿದ್ದಾರೆ. ಸದ್ಯ ಗೋವುಗಳ ರಕ್ಷಣಾ…

ಸೂರಿಕುಮೇರು ಚರ್ಚ್ ಗೆ ನೂತನ ಧರ್ಮಗುರು ವಂದನೀಯ ನವೀನ್ ಪ್ರಕಾಶ್ ಡಿಸೋಜ ಅಧಿಕಾರ ಸ್ವೀಕಾರ  :
ರಾಜ್ಯ

ಸೂರಿಕುಮೇರು ಚರ್ಚ್ ಗೆ ನೂತನ ಧರ್ಮಗುರು ವಂದನೀಯ ನವೀನ್ ಪ್ರಕಾಶ್ ಡಿಸೋಜ ಅಧಿಕಾರ ಸ್ವೀಕಾರ :

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ 26 ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ…

ಸುಂಟಿಕೊಪ್ಪ | ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆ
ರಾಜ್ಯ

ಸುಂಟಿಕೊಪ್ಪ | ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆ

. ಸುಂಟಿಕೊಪ್ಪ: ಆಹಾರ ಅರಸಿ ಕಾಫಿತೋಟಕ್ಕೆ ಬಂದಿದ್ದ ಕಾಡಾನೆಯೊಂದರ ಕಳೇಬರ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಫಿ ತೋಟದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಬುಧವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಿರಿಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದೌಡಯಿಸಿ, ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಲಾಯಿತು. ಅಲ್ಲದೆ, ಮೃತಪಟ್ಟಿರುವ…

ಕೇರಳ ಕೊಚ್ಚಿಯಲ್ಲಿ ಮೇಘ ಸ್ಪೋಟ – ಮುಂಗಾರು ಪೂರ್ವ ಮಳೆಗೆ ಕೇರಳದಲ್ಲಿ ಪ್ರವಾಹ
ರಾಷ್ಟ್ರೀಯ

ಕೇರಳ ಕೊಚ್ಚಿಯಲ್ಲಿ ಮೇಘ ಸ್ಪೋಟ – ಮುಂಗಾರು ಪೂರ್ವ ಮಳೆಗೆ ಕೇರಳದಲ್ಲಿ ಪ್ರವಾಹ

ಕೇರಳ ಮೇ 29: ಕೇರಳದಲ್ಲಿ ಮಂಗಳವಾರವೂ ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರೆಸಿದೆ. ಮಳೆ ಸಂಬಂಧಿ ಅನಾಹುತಕ್ಕೆ ಓರ್ವ ಮೀನುಗಾರ ಮೃತಪಟ್ಟಿದ್ದಾನೆ. ಜೊತೆಗೆ ಮಧ್ಯ ಕೇರಳದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೋಟಯಂ ಜಿಲ್ಲೆಯ ಭರಣಂಙಾನಂ ಬಳಿ ಭೂಕುಸಿತ ಸಂಭವಿಸಿದೆ. ಆದರೆ ಜೀವಹಾನಿ…

ಬಜಪ್ಪಿಲ ಕ್ಷೇತ್ರ ಜೀರ್ಣೋದ್ಧಾರ : ಅನುಜ್ಞಾ ಕಲಶ :ಜೂ.9ರಂದು ಭೂಮಿ ಪೂಜೆ ಹಾಗೂ ಕುತ್ತಿ ಹಾಕುವ ಕಾರ್ಯ
ರಾಜ್ಯ

ಬಜಪ್ಪಿಲ ಕ್ಷೇತ್ರ ಜೀರ್ಣೋದ್ಧಾರ : ಅನುಜ್ಞಾ ಕಲಶ :ಜೂ.9ರಂದು ಭೂಮಿ ಪೂಜೆ ಹಾಗೂ ಕುತ್ತಿ ಹಾಕುವ ಕಾರ್ಯ

ಇತಿಹಾಸ ಪ್ರಸಿದ್ಧ ಮಂಡೆಕೋಲು ಗ್ರಾಮದ ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದ ಜೀರ್ಣೋದ್ಧಾರ ಪ್ರಯುಕ್ತ ಮೇ.29ರಂದು ಅನುಜ್ಞಾ ಕಲಶ ಪೂಜೆ ನಡೆಯಿತು. ಕುಂಟಾರು ತಂತ್ರಿಗಳ ನೇತೃತ್ವದಲ್ಲಿ ಅನುಜ್ಞಾ ಕಲಶ ನಡೆಯಿತು. ದೈವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಆಡಳಿತ ಸಮಿತಿ ಅಧ್ಯಕ್ಷರಾಗಿರುವ…

ಯುವತಿಯರ ಫೋಟೋ ಮಾರ್ಫ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಅಪ್ರಾಪ್ತರು ಸೇರಿ ಮೂವರ ಬಂಧನ
ರಾಜ್ಯ

ಯುವತಿಯರ ಫೋಟೋ ಮಾರ್ಫ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಅಪ್ರಾಪ್ತರು ಸೇರಿ ಮೂವರ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಯುವತಿಯರ ಮಾರ್ಫ್‌ ಮಾಡಿದ ಫೋಟೋಗಳನ್ನು ಹರಿಬಿಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರು ಆರೋಪಿಗಳನ್ನು ಬೆಂಗಳೂರಿನ ಈಶಾನ್ಯ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲೂರು ಮೂಲದ ಆರೋಪಿ ಬಂಧಿತರು. ಉಳಿದಿಬ್ಬರು ಅಪ್ರಾಪ್ತರಾಗಿದ್ದು, ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಲಾಗಿದೆ. ಮೂವರು ಆರೋಪಿಗಳ ಪೈಕಿ ಓರ್ವ ಕಾಲೇಜಿನಲ್ಲಿ ವ್ಯಾಸಂಗ…

ಬೈತಡ್ಕ : ಬೊಲೆರೊ – ಕಾರು  ಅಪಘಾತ :ಕಾರಿನಲ್ಲಿದ್ದ ನಾಲ್ವರಿಗೆ ಗಾಯ -ಆಸ್ಪತ್ರೆಗೆ ದಾಖಲು
ರಾಜ್ಯ

ಬೈತಡ್ಕ : ಬೊಲೆರೊ – ಕಾರು  ಅಪಘಾತ :ಕಾರಿನಲ್ಲಿದ್ದ ನಾಲ್ವರಿಗೆ ಗಾಯ -ಆಸ್ಪತ್ರೆಗೆ ದಾಖಲು

ಬೊಲೆರೊ ಮತ್ತು ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕದಲ್ಲಿ ಮೇ.29ರಂದು ಮಧ್ಯಾಹ್ನ ಸಂಭವಿಸಿದೆ. ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೋ ಹಾಗೂ ಪುತ್ತೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಬೈತಡ್ಕ ತಿರುವಿನಲ್ಲಿ ಪರಸ್ಪರ ಢಿಕ್ಕಿ ಹೊಡೆದಿದ್ದು,…

ಜೂ.1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ: ರಾಜ್ಯ ಸರಕಾರ ಆದೇಶ
ರಾಜ್ಯ

ಜೂ.1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ: ರಾಜ್ಯ ಸರಕಾರ ಆದೇಶ

ಉಡುಪಿ, ಮೇ 28: ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು /ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಎಲ್ಲಾ ರೀತಿಯ ಯಾಂತ್ರೀಕೃತ ಬೋಟುಗಳ ಮತ್ತು 10 ಅಶ್ವಶಕ್ತಿ (ಎಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI