ಬೈಂದೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೀನುಗಾರ ಮೃತ್ಯು
. ಬೈಂದೂರು, ಮೇ 19: ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್(52) ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ…









