ಕರಿಮೆಣಸಿಗೆ ಜಿ.ಎಸ್.ಟಿ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ರವರಿಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಮನವಿ

ಕರಿಮೆಣಸಿಗೆ ಜಿ.ಎಸ್.ಟಿ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ರವರಿಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಮನವಿ

ನವದೆಹಲಿ ಸೆ.17 : 0 ಕೊಡಗು,ದಕ್ಷಿಣ ಕನ್ನಡ 

ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ರೈತರ

ಪ್ರಮುಖ ಬೆಳೆಯಾದ ಕರಿಮೆಣಸಿಗೆ ಲಗತ್ತಿಸಲ್ಪಡುವ

ಜಿ.ಎಸ್.ಟಿ ವಿನಾಯಿತಿ ಕುರಿತು ಮೈಸೂರು- ಕೊಡಗು

ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು

ಕೇಂದ್ರ ಹಣಕಾಸು ಸಚಿವರಾದ ನಿರ್ಮಲ

ಸೀತಾರಾಮನ್ ಅವರೊಂದಿಗೆ ಚರ್ಚಿಸಿದರು.

ಕರಿಮೆಣಸಿಗೆ ವಿಧಿಸುವ ಜಿ.ಎಸ್.ಟಿಯಿಂದಾಗುವ

ಸಾಧಕ ಬಾಧಕಗಳ ಬಗ್ಗೆ ಗಮನ ಸೆಳೆದ ಸಂಸದರು

ವಿನಾಯಿತಿಯನ್ನು ಮುಂದುವರಿಸುವಂತೆ ಕೋರಿ

ಮನವಿ ಸಲ್ಲಿಸಿದರು.

ರಾಜ್ಯ