
ನವದೆಹಲಿ ಸೆ.17 : 0 ಕೊಡಗು,ದಕ್ಷಿಣ ಕನ್ನಡ

ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ರೈತರ
ಪ್ರಮುಖ ಬೆಳೆಯಾದ ಕರಿಮೆಣಸಿಗೆ ಲಗತ್ತಿಸಲ್ಪಡುವ
ಜಿ.ಎಸ್.ಟಿ ವಿನಾಯಿತಿ ಕುರಿತು ಮೈಸೂರು- ಕೊಡಗು
ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು
ಕೇಂದ್ರ ಹಣಕಾಸು ಸಚಿವರಾದ ನಿರ್ಮಲ
ಸೀತಾರಾಮನ್ ಅವರೊಂದಿಗೆ ಚರ್ಚಿಸಿದರು.
ಕರಿಮೆಣಸಿಗೆ ವಿಧಿಸುವ ಜಿ.ಎಸ್.ಟಿಯಿಂದಾಗುವ
ಸಾಧಕ ಬಾಧಕಗಳ ಬಗ್ಗೆ ಗಮನ ಸೆಳೆದ ಸಂಸದರು
ವಿನಾಯಿತಿಯನ್ನು ಮುಂದುವರಿಸುವಂತೆ ಕೋರಿ
ಮನವಿ ಸಲ್ಲಿಸಿದರು.