ಉಬರಡ್ಕದ ಸೂಂತೋಡು‌ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ – ಸ್ಕೂಟರ್  ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಉಬರಡ್ಕದ ಸೂಂತೋಡು‌ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ – ಸ್ಕೂಟರ್  ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆರ್.ಟಿ.ಸಿ.‌ ಬಸ್ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡ ಪ್ರಕರಣದಲ್ಲಿ 

ರಚನಾ  ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ  ಮೃತಪಟ್ಟಿದ್ದಾರೆ ಸಹೋದರಿಅನನ್ಯರ ಕಾಲಿಗೆ ಗಂಭೀರ ಗಾಯವಾಗಿದೆ ಕೆವಿ ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯ