ಬೀದರ ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯ ವಿಸ್ತರಣಾ ಪರಿಷತ್ ಗೆ ನವೀನ್ ಚಾತುಬಾಯಿ ನೇಮಕ
ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ ವಿಸ್ತರಣಾ ಶಿಕ್ಷಣ ಪರಿಷತ್ ಸದಸ್ಯರಾಗಿ ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಪ್ರಗತಿಪರ ಕೃಷಿಕರಾದ ನವೀನ್ ಚಾತುಬಾಯಿ ಅವರನ್ನು ನೇಮಕ ಮಾಡಲಾಗಿದೆ.ಈ ಸಮಿತಿಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಎಲ್ಲಾ ಕಾಲೇಜುಗಳ,ಸಂಶೋಧನ ಕೇಂದ್ರಗಳ ಮುಖ್ಯಸ್ಥರು ಇರುವರು.ವಿಶ್ವವಿದ್ಯಾಲಯದ ಸಂಶೋಧನೆ…










