ಚಲಿಸುತ್ತಿದ್ದ ಕಾರಿನ ಮೇಲೆ ಮರಬಿದ್ದು ಇಬ್ಬರಿಗೆ ಗಾಯ: ಮಾಣಿ ಮೈಸೂರು ರಸ್ತೆಯ ಕುಕ್ಕರಬೆಟ್ಟುವಿನಲ್ಲಿ ಘಟನೆ
ರಾಜ್ಯ

ಚಲಿಸುತ್ತಿದ್ದ ಕಾರಿನ ಮೇಲೆ ಮರಬಿದ್ದು ಇಬ್ಬರಿಗೆ ಗಾಯ: ಮಾಣಿ ಮೈಸೂರು ರಸ್ತೆಯ ಕುಕ್ಕರಬೆಟ್ಟುವಿನಲ್ಲಿ ಘಟನೆ

ಬಂಟ್ವಾಳ: ಸಂಜೆ ವೇಳೆ ಸುರಿದ ಬಾರಿ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ದೊಡ್ಡ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಇಬ್ಬರು ಗಾಯಗೊಂಡ ಘಟನೆ ಮಾಣಿ ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ಇದೀಗ ನಡೆದಿದೆ. ಮಂಗಳೂರು ಹಂಪನಕಟ್ಟೆ ‌ನಿವಾಸಿಗಳು ಎಂದು ಹೇಳಲಾಗಿದ್ದು, ಇವರ ಹೆಚ್ಚಿನ…

ಮಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ: ಪುತ್ತೂರು ಶಾಸಕರು, ಕಾಂಗ್ರೇಸ್‌ ಮುಖಂಡರಿಂದ ಸಾಥ್‌
ರಾಜ್ಯ

ಮಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ: ಪುತ್ತೂರು ಶಾಸಕರು, ಕಾಂಗ್ರೇಸ್‌ ಮುಖಂಡರಿಂದ ಸಾಥ್‌

ಮಂಗಳೂರು: ಮಾಜಿ ಶಾಸಕ ದಿ. ವಸಂತ ಬಂಗೇರ ಇವರ ಉತ್ತರಕ್ರಿಯೆ ಕಾರ್ಯಕ್ರಮ ಇಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು, ಈ ಹಿನ್ನಲೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದರು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ರಸ್ತೆಯ ಮೂಲಕ ಬೆಳ್ತಂಗಡಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್…

ಬೈಂದೂರು – ಟಿಸಿ ನೀಡಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ವಿಧ್ಯಾರ್ಥಿ ಆತ್ಮಹತ್ಯೆ.
ರಾಜ್ಯ

ಬೈಂದೂರು – ಟಿಸಿ ನೀಡಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ವಿಧ್ಯಾರ್ಥಿ ಆತ್ಮಹತ್ಯೆ.

ಬೈಂದೂರು ಮೇ 21 : ಕಾಲೇಜಿಗೆ ಸೇರಲು ಶಾಲೆಯಲ್ಲಿ ಟಿಸಿ(ವರ್ಗಾವಣೆ ಪತ್ರ ) ನೀಡಲು ನಿರಾಕರಿಸಿದ್ದಾರೆ ಎಂಬ ಕಾರಣಕ್ಕೆ ಎಸೆಸೆಲ್ಸಿ ಉತ್ತೀರ್ಣ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಶಿರೂರು ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ಶಿರೂರು ಮೇಲ್ಪಂಕ್ತಿಯ ನಿತಿನ್‌ ಆಚಾರಿ (16) ಎಂದು ಗುರುತಿಸಲಾಗಿದೆ. ಬೈಂದೂರು ಸರಕಾರಿ…

ಮಂಗಳೂರು: ಸಿಸಿಬಿ ಕಾರ್ಯಾಚರಣೆ; ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಆರೋಪಿಗಳು ಸೆರೆ.
ರಾಜ್ಯ

ಮಂಗಳೂರು: ಸಿಸಿಬಿ ಕಾರ್ಯಾಚರಣೆ; ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಆರೋಪಿಗಳು ಸೆರೆ.

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡಿರುವ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಕೇರಳ ರಾಜ್ಯದ , ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26) ಕೇರಳ ರಾಜ್ಯದ , ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಬೆಜ್ಜಾ ಮನೆ, ಮೂಡಂಬೈಲ್‌ನ ಅಬ್ದುಲ್ ನಿಸಾರ್.ಕೆ(29) ಎಂದು…

ಶಿರಾಡಿ ಘಾಟಿಯಲ್ಲಿ ಕಾರು- ಕಂಟೇನರ್ ನಡುವೆ ಅಪಘಾತ: ತಾಯಿ- ಮಗ ಮೃತ್ಯು
ರಾಜ್ಯ

ಶಿರಾಡಿ ಘಾಟಿಯಲ್ಲಿ ಕಾರು- ಕಂಟೇನರ್ ನಡುವೆ ಅಪಘಾತ: ತಾಯಿ- ಮಗ ಮೃತ್ಯು

ಶಿರಾಡಿ, ಮೇ 21: ರಾ. ಹೆ.75ರ ಶಿರಾಡಿ ಘಾಟಿ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಬಂಟ್ವಾಳ ಕಡೆಗೆ ಬರುವ ಇನ್ನೋವಾ ಕಾರು ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿದ್ದ…

ಮೇ 25 : ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭ :
ರಾಜ್ಯ

ಮೇ 25 : ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭ :

    ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯು ರಜತ ಮಹೋತ್ಸವದ  ಸಂಭ್ರಮದಲ್ಲಿದೆ . ಈ ಸಂಭ್ರಮದ ಸಮಾರೋಪ ಸಮಾರಂಭ ಮೇ 25 ಶನಿವಾರ ಮಧ್ಯಾಹ್ನ 2 ರಿಂದ ಕಡಬ ತಾಲೂಕಿನ ಕೊಯಿಲದ ಕಲಾಯಿಗುತ್ತುವಿನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಅವರು ಸುದ್ದಿಗೋಸ್ಟಿ ನಡೆಸಿ ವಿವರ ತಿಳಿಸಿದ್ದಾರೆ.ರಜತ…

ಹರೇಕಳ ಹಾಜಬ್ಬ ಶಾಲೆಯ ಕಾಂಪೌಂಡ್ ಕುಸಿತ-ವಿದ್ಯಾರ್ಥಿನಿ ಶಾಝಿಯ ಬಾನು ಮೃತ್ಯು
ರಾಜ್ಯ

ಹರೇಕಳ ಹಾಜಬ್ಬ ಶಾಲೆಯ ಕಾಂಪೌಂಡ್ ಕುಸಿತ-ವಿದ್ಯಾರ್ಥಿನಿ ಶಾಝಿಯ ಬಾನು ಮೃತ್ಯು

ಮಂಗಳೂರು(ಉಳ್ಳಾಲ): ಹರೇಕಳ ಹಾಜಬ್ಬ ಇವರ ಶಾಲೆಯ ಕಂಪೌಂಡ್ ಮಗುಚಿ ಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಉಳ್ಳಾಲದ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಮೂರನೇ ತರಗತಿ ವಿದ್ಯಾರ್ಥಿನಿ ಶಾಝಿಯಾ ಬಾನು (7) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಬಾಲಕಿ ನ್ಯೂಪಡ್ಪು ನಿವಾಸಿ ಸಿದ್ದೀಕ್ ಹಾಗೂ ಜಮೀಲ ದಂಪತಿಗಳ ಪುತ್ರಿ.

ಅಕ್ರಮ ಕಲ್ಲು ಗಣಿಗಾರಿಕೆ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಬಂಧನ:ಬೆಳ್ತಂಗಡಿಯಲ್ಲಿ ಬಿಜೆಪಿ ಪ್ರತಿಭಟನೆ :ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿದ್ರೆ, ಅಂದಿನಂತೆ  ಕೆ.ಜೆ ಹಳ್ಳಿ ಡಿ.ಜೆ ಹಳ್ಳಿ ಘಟನೆ ಮತ್ತೆ ಮರುಕಳಿಸಬಹುದು :ಶಾಸಕ ಹರೀಶ್ ಪೂಂಜಾ
ರಾಜ್ಯ

ಅಕ್ರಮ ಕಲ್ಲು ಗಣಿಗಾರಿಕೆ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಬಂಧನ:ಬೆಳ್ತಂಗಡಿಯಲ್ಲಿ ಬಿಜೆಪಿ ಪ್ರತಿಭಟನೆ :ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿದ್ರೆ, ಅಂದಿನಂತೆ  ಕೆ.ಜೆ ಹಳ್ಳಿ ಡಿ.ಜೆ ಹಳ್ಳಿ ಘಟನೆ ಮತ್ತೆ ಮರುಕಳಿಸಬಹುದು :ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಬಂಧನ ಪ್ರಕರಣದಲ್ಲಿ ಆರೋಪಿಯ ಬಿಡುಗಡೆಗೆ ಒತ್ತಡ ಹಾಕಿ ಪೊಲೀಸ್‌ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜಾ ವಿರುದ್ಧ ಎಫ್.ಐ.ಆರ್. ದಾಖಲಾಗಿತ್ತು ಇಂದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಶಾಸಕ ಹರೀಶ್‌ ಪೂಂಜಾರವರು ಪೋಲೀಸ್ ಅಧಿಕಾರಿಗಳು ಹಾಗೂ…

ಕಾರ್ಪಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ “ಅಂಬರಪ್ಪು ಫ್ಯಾಮಿಲಿ” ತುಳು ವೆಬ್ ಸೀರೀಸ್ ಮಹೂರ್ತ
ರಾಜ್ಯ

ಕಾರ್ಪಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ “ಅಂಬರಪ್ಪು ಫ್ಯಾಮಿಲಿ” ತುಳು ವೆಬ್ ಸೀರೀಸ್ ಮಹೂರ್ತ

ಪುತ್ತೂರು: ಫೋಕಸ್ ಫಿಲಂ ಫ್ಯಾಕ್ಟರಿ ಅರ್ಪಿಸುವ, ಸವಿ - ಅಮೋಘವರ್ಷಿಣಿ ನಿರ್ಮಾಣದ ,ಪ್ರಜ್ವಲ್ ಕುಮಾರ್ ಅತ್ತಾವರ ನಿರ್ದೇಶನದ ಹೊಸ ತುಳು ವೆಬ್ ಸೀರೀಸ್ "ಅಂಬರಪ್ಪು ಫ್ಯಾಮಿಲಿ" ಯ ಚಿತ್ರೀಕರಣದ ಮಹೂರ್ತವು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ…

ಸುಟ್ಟ ಗಾಯದ ಸಮಸ್ಯೆಯೇ…ಹಳೆಯ ಗಾಯದ ಗುರುತು ಇನ್ನೂ ಮಾಸಿಲ್ಲವೇ..?
ರಾಜ್ಯ

ಸುಟ್ಟ ಗಾಯದ ಸಮಸ್ಯೆಯೇ…ಹಳೆಯ ಗಾಯದ ಗುರುತು ಇನ್ನೂ ಮಾಸಿಲ್ಲವೇ..?

ಈ ಜಗತ್ತಿನಲ್ಲಿ ಒಂದಲ್ಲ.. ಒಂದು ಕಾರಣಕ್ಕೆ ಅಗ್ನಿ ಅವಘಡಕ್ಕೆ ಒಳಗಾಗದವರಿಲ್ಲ..ಸುಟ್ಟ ಗಾಯದ ನರಕ ಯಾತನೆ ಅನುಭವಿಸದೆ ಇರುವವರು ಯಾರೂ ಇಲ್ಲ..ಅದರಲ್ಲೂ ಮಕ್ಕಳನ್ನು ಬೆಂಕಿ, ಬಿಸಿನೀರು , ಬಿಸಿ ಎಣ್ಣೆಯಿಂದ ರಕ್ಷಿಸುವುದು ತಾಯಂದಿರಿಗೆ ಸಾಹಸ ಮಾಡಿದಂತೆ, ಯಾಕೆಂದ್ರೆ ಅಲ್ಪ ಎಡವಿದರೂ ಸುಟ್ಟ ಗಾಯ, ಸಾವನ್ನು ತರಬಹುದು ಅಥವಾ ಶಾಶ್ವತ ಅಂಗವೈಕಲ್ಯವನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI