ಜ್ವರ ಎಂದು ಬಂದ ವ್ಯಕ್ತಿಗೆ ಅಪರೇಷನ್ – ಆಪರೇಷನ್ ಬಳಿಕ ರೋಗಿ ಸಾವು- ಖಾಸಗಿ ಆಸ್ಪತ್ರೆ ವಿರುದ್ದ ಸಂಬಂಧಿಕರ ಆಕ್ರೋಶ.
ಪುತ್ತೂರು ಮೇ 16: ಖಾಸಗಿ ಆಸ್ಪತ್ರೆಗೆ ಒಳರೋಗಿಯಾಗಿ ಸೇರಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷದಿಂದಾಗಿ ಈ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಮೃತರನ್ನು ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ(47)ಎಂದು ಗುರುತಿಸಲಾಗಿದೆ. ಕೃಷ್ಣಪ್ಪ ಗೌಡ ಅವರು ವಿಪರೀತ…










