ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ..! 
ರಾಜ್ಯ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ..! 

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಾರಿ ಶಾಸಕರಾಗಿದ್ದ ಜನಪ್ರಿಯ ಶಾಸಕ ಕೆ.ವಸಂತ ಬಂಗೇರ (79) ನಿಧನರಾಗಿದ್ದಾರೆ. ತೀವ್ರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬೆಂಗಳೂರಿನ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

SSLC Results2024: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ನೀವು ನೋಡುವುದು ಹೇಗೆ
ರಾಜ್ಯ

SSLC Results2024: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ನೀವು ನೋಡುವುದು ಹೇಗೆ

ಕರ್ನಾಟಕದಲ್ಲಿ ಎರಡು ತಿಂಗಳಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮೇ 9ರ ಗುರುವಾರ ಪ್ರಕಟವಾಗಲಿದೆ.ಬೆಂಗಳೂರು: ಮಾರ್ಚ್‌ ಏಪ್ರಿಲ್‌ ತಿಂಗಳಲ್ಲಿ ನಡೆದಿದ್ದ 2023-24ನೇ ಎಸ್‌ಎಸ್‌ ಎಲ್‌ ಸಿ ಪರೀಕ್ಷಾ ಫಲಿತಾಂಶವು ಮೇ 9ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿ ಅಧ್ಯಕ್ಷೆ ಎನ್‌.ಮಂಜುಶ್ರೀ ತಿಳಿಸಿದ್ದಾರೆ. ಗುರುವಾರ…

ಕಾರ್ಕಳದಲ್ಲಿ  ಸುಡುಮದ್ದು ಘಟಕ ಸಿಡಿದು ಇಬ್ಬರಿಗೆ ಗಾಯ
ರಾಜ್ಯ

ಕಾರ್ಕಳದಲ್ಲಿ ಸುಡುಮದ್ದು ಘಟಕ ಸಿಡಿದು ಇಬ್ಬರಿಗೆ ಗಾಯ

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಬುಧವಾರ ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು ಎಂದಿನಂತೆ ಇಂದು…

ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ ಮಾಡಿದ ಲೈಫ್ ಗಾರ್ಡ್ 
ರಾಜ್ಯ

ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ ಮಾಡಿದ ಲೈಫ್ ಗಾರ್ಡ್ 

ಉಡುಪಿ ಮೇ 08: ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26) ಎಂಬ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರು ಮಂದಿಯ ಯುವಕರ ಗುಂಪು…

ವೈದ್ಯಕೀಯ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ಮೊಬೈಲ್  ಪ್ರಕರಣ :ಅಪ್ರಾಪ್ತ ಬಾಲಕ ಪೊಲೀಸರ ವಶಕ್ಕೆ
Uncategorized ರಾಜ್ಯ

ವೈದ್ಯಕೀಯ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ಮೊಬೈಲ್  ಪ್ರಕರಣ :ಅಪ್ರಾಪ್ತ ಬಾಲಕ ಪೊಲೀಸರ ವಶಕ್ಕೆ

ಸಾಂಧರ್ಬಿಕ ಚಿತ್ರ   ಮಂಗಳೂರು: ಮಂಗಳೂರಿನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ.6 ರಂದು ಸಂಜೆ 3.30 ಗಂಟೆಗೆ ಕಸ್ತೂರ್ಬಾ ಕಾಲೇಜಿನ 1 ನೇ ಮಹಡಿಯಲ್ಲಿರುವ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ರಿಂಗ್ ಆಗಿದೆ. ಈ…

ಗಗನದಲ್ಲಿ ನಡೆಯುವ ಬದಲಾವಣೆಗಳು ಕೆಂಪು ಬಣ್ಣಕ್ಕೆ ತಿರುಗಿದ ಬಾನು!
ರಾಜ್ಯ

ಗಗನದಲ್ಲಿ ನಡೆಯುವ ಬದಲಾವಣೆಗಳು ಕೆಂಪು ಬಣ್ಣಕ್ಕೆ ತಿರುಗಿದ ಬಾನು!

ಇಂದು ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಕಂಡ ದೃಶ್ಯ ಸುಬ್ರಹ್ಮಣ್ಯ :ಮೇ.07. ಯಾವಾಗಲು ನೀಲಿ ಬಣ್ಣದಿಂದ, ಅಲ್ಲಲ್ಲಿ ಬಿಳಿ, ಕಪ್ಪು, ಮೋಡಗಳು,ಕಾಣುತಿದ್ದ ಆಗಸ ಇಂದು ಸುಮಾರು 07.15ರ ಹೊತ್ತಿಗೆ ಎಲ್ಲಿ ನೋಡಿದರು ಸಂಪೂರ್ಣ ಕೆಂಪಾಗಿದೆ ಕಾಣುತಿತ್ತು.ಸಣ್ಣ ಪ್ರಮಾಣದಲ್ಲಿ ಮಿಂಚು ದೂರದಲ್ಲಿ ಗುಡುಗು ಕೇಳುತ್ತಿತ್ತು.ಎಲ್ಲರು ಆಕಾಶ ಕೆಂಪಾಗಿದೆ ಎಂದು ಕುತೂಹಲದಿಂದ ನೋಡುತಿದ್ದರು.

32 ಕೋಟಿ ರೂ ಮೌಲ್ಯದ ಬಿಟ್ ಕಾಯಿನ್‌ ಕಳ್ಳತನ ಪ್ರಕರಣ :ಹ್ಯಾಕರ್ ಶ್ರೀಕಿ ಮತ್ತೆ ಬಂಧನ
ರಾಜ್ಯ

32 ಕೋಟಿ ರೂ ಮೌಲ್ಯದ ಬಿಟ್ ಕಾಯಿನ್‌ ಕಳ್ಳತನ ಪ್ರಕರಣ :ಹ್ಯಾಕರ್ ಶ್ರೀಕಿ ಮತ್ತೆ ಬಂಧನ

. ಮಂಗಳೂರು(ಬೆಂಗಳೂರು): 60.6 ಬಿಟ್‌ ಕಾಯಿನ್ ಕಳ್ಳತನಕ್ಕೆ ಸಂಬಂಧಿಸಿದಂತೆ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಜಯನಗರದ ಶ್ರೀಕೃಷ್ಣ, ಅಂತರರಾಷ್ಟ್ರೀಯ ಹ್ಯಾಕರ್ ಆಗಿ ಗುರುತಿಸಿಕೊಂಡಿದ್ದಾನೆ. 2017ರಂದು ತುಮಕೂರಿನ ಉನೊ ಕಾಯಿನ್ ಕಂ‍ಪನಿಯ ಸರ್ವರ್‌ನಲ್ಲಿದ್ದ 60.6 ಬಿಟ್…

ಮಂಜೇಶ್ವರದಲ್ಲಿ  ಆ್ಯಂಬುಲೆನ್ಸ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ:ಮೂರು ಮಂದಿ ಸಾವು
ರಾಜ್ಯ

ಮಂಜೇಶ್ವರದಲ್ಲಿ  ಆ್ಯಂಬುಲೆನ್ಸ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ:ಮೂರು ಮಂದಿ ಸಾವು

ಕಾಸರಗೋಡು, ಮೇ 7: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರಿನಲ್ಲಿದ್ದ ತ್ರಿಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ.…

ಬಂಟವಾಳದ ಬಂಟರ ಭವನದ ಅವರಣದಲ್ಲಿ ವ್ಯಕ್ತಿಯ ರಕ್ತಸಿಕ್ತ ಮೃತದೇಹ ಪತ್ತೆ
ರಾಜ್ಯ

ಬಂಟವಾಳದ ಬಂಟರ ಭವನದ ಅವರಣದಲ್ಲಿ ವ್ಯಕ್ತಿಯ ರಕ್ತಸಿಕ್ತ ಮೃತದೇಹ ಪತ್ತೆ

  ಬಂಟ್ವಾಳ: ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ವ್ಯಕ್ತಿಯ ಶವ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ. ಬಂಟರ…

ರಿಚಾರ್ಜ್ ಮಾಡಲು ಬಂದ ಹಿಂದೂ ಯುವತಿಯ ಫೋಟೋವನ್ನು ಅನ್ಯಕೋಮಿನ ಯುವಕ  ಕ್ಲಿಕ್ಕಿಸಿದ ಆರೋಪ :ಯುವತಿ ಮನೆಯವರಿಂದ ಯುವಕನ ವಿರುದ್ದ ದೂರು :ಸುಳ್ಯದ ಗಾಂಧೀನಗರದ ಏರ್ಟೆಲ್ ಸೆಂಟರ್ ಬಂದಿದ್ದ ಯುವತಿ
ರಾಜ್ಯ

ರಿಚಾರ್ಜ್ ಮಾಡಲು ಬಂದ ಹಿಂದೂ ಯುವತಿಯ ಫೋಟೋವನ್ನು ಅನ್ಯಕೋಮಿನ ಯುವಕ  ಕ್ಲಿಕ್ಕಿಸಿದ ಆರೋಪ :ಯುವತಿ ಮನೆಯವರಿಂದ ಯುವಕನ ವಿರುದ್ದ ದೂರು :ಸುಳ್ಯದ ಗಾಂಧೀನಗರದ ಏರ್ಟೆಲ್ ಸೆಂಟರ್ ಬಂದಿದ್ದ ಯುವತಿ

ಸುಳ್ಯದ ಗಾಂಧಿನಗರದ ಏರ್ ಟೆಲ್  ಕಚೇರಿಗೆ ಕರೆನ್ಸಿ ರಿಚಾರ್ಚ್ ಗೆಂದು ಬಂದ ಯುವತಿಯೊಬ್ಬಳ ಫೋಟೋವನ್ನು  ಅಲ್ಲಿರುವ  ಅನ್ಯಕೋಮಿನ ಯುವಕ ತೆಗೆದಿದ್ದಾನೆ ಎಂದು ಆರೋಪಿಸಿ   ಯುವತಿಯ ಮನೆಯವರು ಪೋಲಿಸ್ ದೂರು ನೀಡಿದ ಪ್ರಕರಣವೊಂದು ನಡೆದಿದ್ದು.ಯುವಕನ್ನನ್ನು ಪೋಲಿಸರು ಠಾಣೆಗೆ ಕರೆತಂದು ವಿಚಾರಿಸುತ್ತಿರುವುದಾಗಿ ತಿಳಿದು ಬಂದಿದೆ. ಗಾಂಧಿನಗರದಲ್ಲಿರುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI