ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬೆಳ್ಳಿಹಬ್ಬ : ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ಹಾಗೂ ಕ್ರೀಡಾ ಸಮ್ಮಿಲನ:ಕ್ರೀಡೆಯಿಂದ ಏಕಾಗ್ರತೆ ಹೆಚ್ಚುತ್ತದೆ: ಬಾಲಕೃಷ್ಣ ಕುದ್ವ ಎಲ್ಲಾ ಸಮುದಾಯಕ್ಕೂ ಆಶ್ರಯತಾಣವಾಗಿರುವ ಸಂಸ್ಥೆ ವೆಂಕಟ್ರಮಣ ಸೊಸೈಟಿ: ಪಿ ಸಿ ಜಯರಾಮ.
ಕ್ರೀಡೆ ಭೂಮಿಯಲ್ಲಿರುವ ಪ್ರತೀ ಜೀವಿಗೂ ಅವಿಭಾಜ್ಯವಾದುದು, ಕ್ರೀಡೆಯಿಂದ ಏಕಾಗ್ರತೆ ಹೆಚ್ಚುವುದಲ್ಲದೆ, ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಬದುಕಿನ ಕ್ರೀಡೆಯಲ್ಲಿ ಗೆಲುವನ್ನು ಪಡೆಯಲು ಸಾಧ್ಯವಾಗುತ್ತದೆ, ಮಿತ ಆಹಾರದಿಂದ ದೇಹ ಮತ್ತು ಮನಸ್ಸನ್ನು ಹತೋಟಿಗೆ ತರಲು ಸುಲಭವಾಗಿತ್ತದೆ ಎಂದುಪ್ರಶಸ್ತಿ ಪುರಸ್ಕೃತ ಹಿರಿಯ ಕ್ರೀಡಾಪಟು ಬಾಲಕೃಷ್ಣ ಗೌಡ ಕುದ್ವ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅವರು…










