ಪುತ್ತೂರು: ಸುಲ್ತಾನ್ ಜ್ಯುವೆಲ್ಲರಿ ಶುಭಾರಂಭಕ್ಕೆ ನಟಿ ಪ್ರೀಯಾಮಣಿ ಬರಬೇಕಿದ್ದ, ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಅಂಬ್ಯುಲೆನ್ಸ್..!! ವೃದ್ಧರು, ರೋಗಿಗಳ ಪರದಾಟ : ಪುತ್ತೂರಿನ ಜನತೆ ವ್ಯಾಪಕ ಆಕ್ರೋಶ..!!
ಪುತ್ತೂರು: ಕೇರಳ ಮೂಲದ ಸುಲ್ತಾನ್ ಜ್ಯುವೆಲ್ಲರಿ ಇಂದು ಅದ್ದೂರಿಯಾಗಿ ಶುಭಾರಂಭಗೊಂಡಿದ್ದು, ಈ ವೇಳೆ ಪುತ್ತೂರು ಪೇಟೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಸಂಕಷ್ಟಕ್ಕೆ ಸಿಲುಕಿದ ಘಟನೆ ಪುತ್ತೂರು ಮುಖ್ಯರಸ್ತೆಯ ಏಳ್ಮುಡಿಯಲ್ಲಿ ನಡೆದಿದೆ. ಜ್ಯುವೆಲ್ಲರಿ ಮಳಿಗೆ ಉದ್ಘಾಟನೆಗೆ ನಟಿಯೊಬ್ಬಳು ಆಗಮಿಸುವ ಕಾರಣಕ್ಕಾಗಿ, ಪೊಲೀಸರು ಭದ್ರತೆ ನಿಯೋಜಿಸಿದ್ದರು. ಭದ್ರತೆಗೆ…










