ನೆಲ್ಯಾಡಿ : ಖಾಝಿಯವರ ಸಮ್ಮುಖದಲ್ಲೇ ಮಸೀದಿಯ ಮಹಾಸಭೆಯಲ್ಲಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ -19 ಜನರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ನೆಲ್ಯಾಡಿ : ಖಾಝಿಯವರ ಸಮ್ಮುಖದಲ್ಲೇ ಮಸೀದಿಯ ಮಹಾಸಭೆಯಲ್ಲಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ -19 ಜನರ ವಿರುದ್ಧ ಪ್ರಕರಣ ದಾಖಲು

ಜ.24ರಂದು ಬೆಳಿಗ್ಗೆ ನೆಲ್ಯಾಡಿಯ ಬದ್ರಿಯಾ ಜುಮಾ ಮಸೀದಿಯ ಮಹಾಸಭೆಯಲ್ಲಿ ಖಾಝಿಯವರ ಸಮ್ಮುಖದಲ್ಲೇ ಎರಡು ಗುಂಪುಗಳ ನಡುವೆ ಪರಸ್ಪರ ಹೊಡೆದಾಟ ನಡೆದ ಬಗ್ಗೆ ವರದಿಯಾಗಿದೆ.ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಇತ್ತಂಡದ 10 ಮಂದಿ ಮಂಗಳೂರು ಹಾಗೂ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು 19…

ಶೆಟ್ಟರ್ ಮರಳಿ ಗೂಡಿಗೆ : ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮರಳಿ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್.
ರಾಜ್ಯ

ಶೆಟ್ಟರ್ ಮರಳಿ ಗೂಡಿಗೆ : ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮರಳಿ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್.

ನವದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುರುವಾರ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಲೋಕ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು ಬಿಜೆಪಿ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.ಅದರಂತೆ ಗುರುವಾರ ನವದೆಹಲಿಯ…

ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಆಗೋದು ಸುಳ್ಳು- ಹಿಜಾಬ್ ನಿಷೇಧ ವಿಚಾರ ನ್ಯಾಯಾಲಯದಲ್ಲಿದೆ-ಕಾನೂನಿನ ಚೌಕಟ್ಟಿನಲ್ಲಿ ಎಲ್ಲಾ ಧರ್ಮಗಳ ರಕ್ಷಣೆ- ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯ

ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಆಗೋದು ಸುಳ್ಳು- ಹಿಜಾಬ್ ನಿಷೇಧ ವಿಚಾರ ನ್ಯಾಯಾಲಯದಲ್ಲಿದೆ-ಕಾನೂನಿನ ಚೌಕಟ್ಟಿನಲ್ಲಿ ಎಲ್ಲಾ ಧರ್ಮಗಳ ರಕ್ಷಣೆ- ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು: ಮುಂದಿನ ತಿಂಗಳು ಕಾಂಗ್ರೆಸ್ ಸಮಾವೇಶ ಮಂಗಳೂರಿನಲ್ಲಿ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ದೆಹಲಿಯ ನಾಯಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಮಾವೇಶದ ಹಿನ್ನಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ್ದ ಡಿಕೆ ಶಿವಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ದಕ್ಷಿಣ ಕನ್ನಡ,…

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ರಾಜ್ಯ

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಜ.23ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ ಪ್ರಕರಣ ದಾಖಲಾಗಿದೆ. ಸಂತ್ರಸ್ಥ ಮಹಿಳೆಯ ದೂರಿನಂತೆ, ಜ.23 ರಂದು ರಾತ್ರಿ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿರುವ ಮಹಿಳೆಯ ಪತಿ ಮನೆಯಲ್ಲಿದ್ದಾಗ, ಆರೋಪಿ ಉಮೇಶ ಗೌಡರವರು ಮನೆಯೊಳಗಡೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ವೇಳೆ ತಡೆದ…

ಕಡಬ: ಅಕ್ರಮ‌ ಕಸಾಯಿಖಾನೆಗೆ ಪೊಲೀಸರಿಂದ ದಾಳಿ – 70 ಕೆಜಿ ದನದ ಮಾಂಸ, ಪಿಕಪ್ ವಾಹನ ಸಹಿತ ಮೂವರ ಬಂಧನ
ರಾಜ್ಯ

ಕಡಬ: ಅಕ್ರಮ‌ ಕಸಾಯಿಖಾನೆಗೆ ಪೊಲೀಸರಿಂದ ದಾಳಿ – 70 ಕೆಜಿ ದನದ ಮಾಂಸ, ಪಿಕಪ್ ವಾಹನ ಸಹಿತ ಮೂವರ ಬಂಧನ

ಕಡಬ : ಜ.25. ಖಚಿತ ಮಾಹಿತಿಯ ಮೇರೆಗೆ ಅಕ್ರಮ‌ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು ಮೂವರನ್ನು ಬಂಧಿಸಿ 70 ಕೆಜಿ ದನದ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಕಲಾಯಿ ನಿವಾಸಿ ಸುಲೈಮಾನ್ ಎಂಬಾತನ ಮನೆಯ ಸಮೀಪ ಅಕ್ರಮವಾಗಿ ದನದ ಮಾಂಸ ಮಾಡುತ್ತಿದ್ದ ಬಗ್ಗೆ…

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು .
ರಾಜ್ಯ

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು .

ಬೆಳ್ತಂಗಡಿ : ಬೆಳ್ತಂಗಡಿ ಸರ್ಕಲ್‌‌‌ ಇನ್ಸ್ಪೆಕ್ಟರ್ ಅಗಿದ್ದ ಗಂಗ್ಗಿರೆಡ್ಡಿಯನ್ನು ಲಂಚ ಪಡೆದ ಸುಳ್ಳು ಆರೋಪದಲ್ಲಿ ಲೋಕಾಯಕ್ತ ಪೊಲೀಸರಿಗೆ ಟ್ರ್ಯಾಪ್ ಮಾಡಿಸಿದ ದೂರುದಾರ ಇದೀಗ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಚೆಕ್ ಬೌನ್ಸ್ ಪ್ರಕರಣ: ಬೆಳ್ತಂಗಡಿ ನ್ಯಾಯಲಯದ ಸಿ.ಸಿ ನಂಬ್ರ 118/2021 ಕಲಂ.138…

ಸೋಣಂಗೇರಿಯಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಇನ್ನೆಷ್ಟು ದಿನ ಬೇಕು…..?
ರಾಜ್ಯ

ಸೋಣಂಗೇರಿಯಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಇನ್ನೆಷ್ಟು ದಿನ ಬೇಕು…..?

ಸುಳ್ಯದಿಂದ ಬೆಳ್ಳಾರೆಗೆ ಸುಬ್ರಹ್ಮಣ್ಯಕ್ಕೆ ತೆರಳುವ ಪ್ರಮುಖ ರಸ್ತೆಯ ಸೋಣಂಗೇರಿಯಲ್ಲಿ ಬಸ್ಸು ತಂಗುದಾಣವಿಲ್ಲದೆ ಪ್ರಯಾಣಿಕರು ಬೇಸಿಗೆಯ ಬಿಸಿಲಿನ ಝಳಕ್ಕೆ ಹೈರಾಣಾಗುತ್ತಿರುವ ಬಗ್ಗೆ ಸಾರ್ವಜನಿಕರು ದೂರಿಕೊಂಡಿದ್ದಾರೆ. ಜಾಲ್ಸೂರು ಗ್ರಾಮ ಪಂಚಾಯತ್ ಗೆ ಒಳಪಡುವ ಸೋಣಂಗೇರಿ ಪ್ರದೇಶವು , ಕುಕ್ಕೆ ಸುಬ್ರಹ್ಮಣ್ಯ, ಬೆಳ್ಳಾರೆ, ಜಾಲ್ಸೂರು ,ಸುಳ್ಯ ,ಸಂಪರ್ಕಿಸ ಬಲ್ಲ ಒಂದು ಜಂಕ್ಷನ್ ಆಗಿದ್ದು…

ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ  ಸುಳ್ಯದ ಅಚಲ್ ಬಿಳಿನೆಲೆ
ರಾಜ್ಯ

ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ ಸುಳ್ಯದ ಅಚಲ್ ಬಿಳಿನೆಲೆ

ವಿದ್ಯಾರ್ಥಿಗಳಿಗೆ ಬಹಳ ಪ್ಕಾಮುಖ್ಯತೆಯನ್ನು ನೀಡುವ ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿನೂತನ ಕಾರ್ಯಕ್ರಮಗಳಲ್ಲಿ ಒಂದಾದ “ಪರೀಕ್ಷಾ ಪೇ ಚರ್ಚಾ-7” ಕಾರ್ಯಕ್ರಮದ ಸಂದರ್ಭದಲ್ಲಿ ವೈಜ್ಞಾನಿಕ ಮಾದರಿಯನ್ನು ಪ್ರದರ್ಶಿಸಲು ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಳ್ಯದ ಅಚಲ್ ಬಿಳಿನೆಲೆ ಆಯ್ಕೆಯಾಗಿದ್ದಾರೆ. ಜ.29 ರಂದು…

ಸುಳ್ಯದ ಕುಂ…ಕುಂ..ಫ್ಯಾಷನ್ ವಸ್ತ್ರಮಳಿಗೆಯಲ್ಲಿ  ಬಂಪರ್ ಬಹುಮಾನ ಹಸ್ತಾಂತರ
ರಾಜ್ಯ

ಸುಳ್ಯದ ಕುಂ…ಕುಂ..ಫ್ಯಾಷನ್ ವಸ್ತ್ರಮಳಿಗೆಯಲ್ಲಿ ಬಂಪರ್ ಬಹುಮಾನ ಹಸ್ತಾಂತರ

ಹಬ್ಬಗಳ ಸಂಭ್ರಮದ ಪ್ರಯುಕ್ತ ಸುಳ್ಯದ ಪ್ರಸಿದ್ಧ ವಸ್ತ್ರ ಮಳಿಗೆ ಕುಂ..ಕುಂ.. ಪ್ಯಾಷನ್‌ನಲ್ಲಿ ಪ್ರತಿ ಖರೀದಿಗೆ ಲಕ್ಕಿಕೂಪನ್ ನೀಡಲಾಗಿತ್ತು. ಈ ಕೂಪನ್ ಡ್ರಾ ನಡೆಸಿ ಗ್ರಾಹಕರಿಗೆ ನೂರಾರು ಬಹುಮಾನಗಳನ್ನು ನೀಡಲಾಗಿದೆ. ಈ ಯೋಜನೆಯ ಬಿಗ್ ಸೇಲ್‌ನ ಬಂಪರ್ ಬಹುಮಾನವಾಗಿರುವ ಸ್ಕೂಟಿಯನ್ನು ವಿಜೇತರಿಗೆ ಹಸ್ತಾಂತರ ಮಾಡಲಾಯಿತು.ದೀಪಾವಳಿ, ಹೊಸ ವರುಷ, ಸುಳ್ಯ ಜಾತ್ರೋತ್ಸವ…

ಸಿಎಂ ಕೊಡಗು ಭೇಟಿ ಹಿನ್ನೆಲೆ : ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ
ರಾಜ್ಯ

ಸಿಎಂ ಕೊಡಗು ಭೇಟಿ ಹಿನ್ನೆಲೆ : ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ

ಜ.25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಮತ್ತು ಪೂರ್ಣಗೊಂಡಿರುವ ಯೋಜನೆಗಳನ್ನು ಉದ್ಘಾಟಿಸಲು ವಿರಾಜಪೇಟೆ ಹಾಗೂ ಮಡಿಕೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸುಮಾರು ಒಂದು ಸಾವಿರ ಪೊಲೀಸರನ್ನು ಮಡಿಕೇರಿ ಮತ್ತು ವಿರಾಜಪೇಟೆ ಭಾಗದಲ್ಲಿ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ. ಜಿಲ್ಲಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI