ಅಯೋಧ್ಯೆಯಲ್ಲಿ ನಡೆಯುವ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಟೆಯಲ್ಲಿ ಭಾಗವಹಿಸದಿರಲು ಶೃಂಗೇರಿ ಮಠದ ಸ್ವಾಮೀಜಿಗಳ ನಿರ್ಧಾರ : ಮಠದಿಂದ ಅಧಿಕೃತ ಪ್ರಕಟನೆ
ಚಿಕ್ಕಮಗಳೂರು: ಶಂಕರಾಚಾರ್ಯರರಿಂದ ಸ್ಥಾಪಿತವಾದ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿರುವ ದಕ್ಷಿಣಾಮ್ನಾಯ ಪೀಠ ಎಂದೇ ಪ್ರಖ್ಯಾತಿ ಪಡೆದಿರುವ, ಶೃಂಗೇರಿ ಮಠದ ಶ್ರೀಗಳು ಅಯೋಧ್ಯೆಯಲ್ಲಿ (Ayodhya) ನಡೆಯುವ ರಾಮಮಂದಿರ (Ram Mandir) ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಠವು ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ. ಅವರ ಬದಲು ಮಠದ ಆಡಳಿತಾಧಿಕಾರಿ ಗೌರಿ ಶಂಕರ್…










