ಸುಳ್ಯ ನಗರಪಂಚಾಯತ್ ನಲ್ಲಿ ಪ್ರತಿಧ್ವನಿಸಿದ ಬ್ಯಾನರ್ ಹರಿದ ಪ್ರಕರಣ : ಸರ್ವ ಪಕ್ಷದ ಮುಖಂಡರಿಂದ ಖಂಡನೆ.
ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರ್ ಹಾನಿಮಾಡಿದ ಪ್ರಕರಣಕ್ಕೆ ಸಂಭಂದಿಸಿನಗರ ಪಂಚಾಯತ್ ಸದಸ್ಯರಿಂದ ಪಕ್ಷಾತೀತವಾಗಿ ಜ್ಯಾತ್ಯಾತಿವಾಗಿ ಖಂಡನೆ ವ್ಯಕ್ತವಾಗಿದೆ.ಸುಳ್ಯದಲ್ಲಿ ಹಾಕಿದ್ದ ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರ್ ಹಾನಿ ಮಾಡಿದ ಕಿಡಿಗೇಡಿಗಳು ವಿಕೃತಿ ಮೆರೆದಿರುವುದನ್ನು ಖಂಡಿಸುವುದರ ಜೊತೆಗೆ ಬ್ಯಾನರ್ ಹಾನಿ ಮಾಡಿದ ಕಿಡಿಗೇಡಿಗಳ…










