ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತ; ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಿಕ್ಷಾ
ಜ.4ರಂದು ಅಜ್ಜರಕಾಡು ಸಮೀಪ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ…










