ನಾಳೆ ಸುಳ್ಯದಲ್ಲಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ.
ಸುಳ್ಯ : ನಾಳೆ ಜುಲೈ 6ರಂದು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಬೆಳಿಗ್ಗೆ 10.30ಕ್ಕೆ ಕೇರ್ಪಳ ಸುಳ್ಯದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು,…










