ಮಹೀಂದ್ರಾ ಎಕ್ಸ್’ಯುವಿ 700 ಕಾರು ಹಾಗೂ ಬೈಕ್ ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು 
ರಾಜ್ಯ

ಮಹೀಂದ್ರಾ ಎಕ್ಸ್’ಯುವಿ 700 ಕಾರು ಹಾಗೂ ಬೈಕ್ ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು 

ನೆಲ್ಯಾಡಿ, ಜೂ.05. ಬೈಕ್ ಹಾಗೂ ಮಹೀಂದ್ರಾ ಎಕ್ಸ್’ಯುವಿ 700 ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಉದನೆ ಸಮೀಪದ ನೇಲ್ಯಡ್ಕ ನಾಳಾಲು…

ಜೂನ್  07. ಮತ್ತು 08.ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಬೃಹತ್ ಉದ್ಯೋಗ ಮೇಳ’
ರಾಜ್ಯ

ಜೂನ್  07. ಮತ್ತು 08.ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಬೃಹತ್ ಉದ್ಯೋಗ ಮೇಳ’

ಮಂಗಳೂರು: ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ಜೂ. 7 ಮತ್ತು 8ರಂದು “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’ ನಡೆಯಲಿದ್ದು, 20 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ ಉದ್ಯೋಗ ಮೇಳದಲ್ಲಿ ಐಟಿ…

ಜೀವನದಲ್ಲಿ ಮುಂದೆ ಬರಬಹುದಾದ ಅನಾರೋಗ್ಯದ ಆಸ್ಪತ್ರೆಯ ಖರ್ಚನ್ನು ಭರಿಸುವ ಬಗ್ಗೆ ಚಿಂತಿಸುತ್ತಿದ್ದೀರಾ??
ರಾಷ್ಟ್ರೀಯ

ಜೀವನದಲ್ಲಿ ಮುಂದೆ ಬರಬಹುದಾದ ಅನಾರೋಗ್ಯದ ಆಸ್ಪತ್ರೆಯ ಖರ್ಚನ್ನು ಭರಿಸುವ ಬಗ್ಗೆ ಚಿಂತಿಸುತ್ತಿದ್ದೀರಾ??

ಜೀವನ ಹೇಗೆ ಬದಲಾಗುತ್ತದೆ ಎಂದು ಯಾರೂ ಹೂಹಿಸಲು ಸಾದ್ಯವಿಲ್ಲ. ಅರೋಗ್ಯವಂತ ವ್ಯಕ್ತಿ ಕೂಡ ಕೆಲವೊಮ್ಮೆ ದಿಢೀರನೆ ಅನಾರೋಗ್ಯಕ್ಕೆ ತುತ್ತಾಗಿ ಸಂಕಷ್ಟ ಎದುರಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಯ ಖರ್ಚನ್ನು ಭರಿಸಲು ಕುಟುಂಬದ ಸದಸ್ಯರು ಕಷ್ಟಪಡುವ ಸಂದರ್ಭಗಳೇ ಹೆಚ್ಚು. ಆಸ್ಪತ್ರೆಯ ಸಿಬ್ಬಂದಿ ಮೊದಲು ಕೇಳುವ ಪ್ರಶ್ನೆಯೇ ಯಾವುದಾದರು ವಿಮೆ (ಇನ್ಸೂರೆನ್ಸ್) ಇದೆಯಾ…

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನ.
ರಾಜ್ಯ

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನ.

ಜೂನ್05 ರಂದು ಸುಳ್ಯದ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ  ಕಾಲೇಜಿನ ಕನ್ನಡ ಉಪನ್ಯಾಸಕಿ,ಕು. ಬೇಬಿವಿದ್ಯಾ. ಪಿ.ಬಿ ಭಾಗವಹಿಸಿ   ಮಾತನಾಡಿ ಪರಿಸರ ನಾಶದಿಂದ ಜೀವ ಸಂಕುಲಗಳು ಅಪಾಯಗಳನ್ನು ಎದುರುಸುತ್ತಿದ್ದು ಪ್ರಾಕೃತಿಕ ವಿಕೋಪಗಳಿಂದಾಗಿ ಉತ್ತಮ ಬದುಕಿಗಾಗಿ ಹೋರಾಡಬೇಕಾದ ಅನಿರ್ವಾಯತೆ ಇದೆ. ಸಮೃದ್ಧ ಪರಿಸರವನ್ನು…

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜಿನಾಮೆ
Uncategorized

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜಿನಾಮೆ

ಹೊಸದಿಲ್ಲಿ: ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಹಾಗೂ ತಮ್ಮ ಸಚಿವ ಸಂಪುಟದ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಸ್ವೀಕರಿಸಿರುವ ರಾಷ್ಟ್ರಪತಿಗಳು, ಹೊಸ ಸರ್ಕಾರ ಅಧಿಕಾರಕ್ಕೇರುವ ತನಕ ಅಧಿಕಾರದಲ್ಲಿ ಮುಂದುವರಿಯುವಂತೆ ಪ್ರಧಾನಿ ಹಾಗೂ…

ದೇವರಕೊಲ್ಲಿ ತಿರುವಿನಲ್ಲಿ ಲಾರಿ ಪಲ್ಟಿ -ಚಾಲಕನಿಗೆ ಗಾಯ.
ರಾಜ್ಯ

ದೇವರಕೊಲ್ಲಿ ತಿರುವಿನಲ್ಲಿ ಲಾರಿ ಪಲ್ಟಿ -ಚಾಲಕನಿಗೆ ಗಾಯ.

ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ ಬಿದ್ದ ಘಟನೆ ಕೊಯನಾಡು ಸಮೀಪದ ದೇವರಕೊಲ್ಲಿಯಲ್ಲಿ ಜೂ 5ರಂದು ಸಂಭವಿಸಿದೆ. ತಮಿಳುನಾಡಿನಿಂದ ಮಡಿಕೇರಿ ಮೂಲಕ ಮಂಗಳೂರಿಗೆ ಕೋಳಿ ಗೊಬ್ಬರ ಹೊತ್ತೊಯ್ಯುತ್ತಿದ್ದ ಲಾರಿ ದೇವರಕೊಲ್ಲಿಯ ಜಸ್ಮಿತ ಹೋಟೆಲ್ ಬಳಿಯ ತಿರುವಿನಲ್ಲಿ ಪಲ್ಟಿಯಾಗಿದೆ,ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯವಾಗಿದ್ದು. ಲಾರಿ ಚಾಲಕನನ್ನು ಸುಳ್ಯದ ಆಸ್ಪತ್ರೆಗೆ ದಾಖಲು…

ಬೆಳ್ತಂಗಡಿ : ಬಿಜೆಪಿ ಯುವ ಮುಖಂಡ ರಾಜೇಶ್ ನಿಡ್ಡಾಜೆ ಮೇಲೆ ತಲವಾರು ದಾಳಿ
ರಾಜ್ಯ

ಬೆಳ್ತಂಗಡಿ : ಬಿಜೆಪಿ ಯುವ ಮುಖಂಡ ರಾಜೇಶ್ ನಿಡ್ಡಾಜೆ ಮೇಲೆ ತಲವಾರು ದಾಳಿ

ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ(33) ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ.ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ರಾಜೇಶ್ ಮೇಲೆ…

ಕರ್ನಾಟಕದಲ್ಲಿ ಮ್ಯಾಜಿಕ್ ಮಾಡದ ರಾಷ್ಟ್ರೀಯ ಪಕ್ಷಗಳು: ಕಳೆದ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಕರ್ನಾಟಕದಲ್ಲಿ ಕಳೆದುಕೊಂಡದೆಷ್ಟು..?
ರಾಜ್ಯ

ಕರ್ನಾಟಕದಲ್ಲಿ ಮ್ಯಾಜಿಕ್ ಮಾಡದ ರಾಷ್ಟ್ರೀಯ ಪಕ್ಷಗಳು: ಕಳೆದ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಕರ್ನಾಟಕದಲ್ಲಿ ಕಳೆದುಕೊಂಡದೆಷ್ಟು..?

: ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕದ ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲಕ್ಕೆ ಅಂತೂ ತೆರೆ ಬಿದ್ದಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ 19 ಸ್ಥಾನಗಳನ್ನು ಗೆದ್ದಿದೆ. ಇದರಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದರೆ, ಜೆಡಿಎಸ್ 2 ಸ್ಥಾನಗಳಲ್ಲಿ ಜಯದ ನಗು ಬೀರಿತು. ಇನ್ನು ತೀವ್ರ ಪೈಪೋಟಿ ನೀಡಿದ್ದ…

ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಗೆ ಭರ್ಜರಿ ಗೆಲುವು
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಗೆ ಭರ್ಜರಿ ಗೆಲುವು

ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಸಸಿಕಾಂತ್ ಸೆಂಥಿಲ್, 2 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ.ದಕ್ಷಿಣ ಕನ್ನಡದಲ್ಲಿ ಸುಮಾರು ಎರಡು ವರ್ಷಗಳಿಗೂ ಹೆಚ್ಚು ಅವಧಿಗೆ…

ದ ಕ ಜಿಲ್ಲೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟ: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್‌ ಚೌಟ ಗೆಲುವು .
ರಾಜ್ಯ

ದ ಕ ಜಿಲ್ಲೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟ: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್‌ ಚೌಟ ಗೆಲುವು .

ದ ಕ ಜಿಲ್ಲೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ದ ಕ ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್‌ ಚೌಟ 134611 ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ. 583036 ಮತಗಳನ್ನು ಪಡೆದು ಭರ್ಜರಿ ಜಯ ಸಾಧಿಸಿರುವ ಇವರು ಕಾಂಗ್ರೇಸ್‌ ಅಭ್ಯರ್ಥಿ ಪದ್ಮರಾಜ್‌ ಆರ್‍ ಪೂಜಾರಿಯವರ ವಿರುದ್ಧ ಗೆಲುವು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI