ಸುಳ್ಯ: ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ; ಅಪಾರ ಕೃಷಿ ಹಾನಿ

ಸುಳ್ಯ: ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ; ಅಪಾರ ಕೃಷಿ ಹಾನಿ

ಸುಳ್ಯ: ಕೃಷಿ ತೋಟಕ್ಕೆ ಮೂರು ಕಾಡಾನೆಗಳು ಲಗ್ಗೆ ಇಟ್ಟ ಘಟನೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಾವಂಜಿಯಲ್ಲಿ ನಡೆದಿದೆ.

ಮಂಡೆಕೋಲು ಗ್ರಾಮದ ಮಾವಂಜಿ ನಾರಾಯಣ ಶಿಬರೂರು ಅವರ ತೋಟದಲ್ಲಿ ಸಂಜೆ ವೇಳೆ ಮೂರು ಕಾಡಾನೆಗಳು ಕಂಡುಬಂದಿವೆ. ಕೆಲವು ದಿನಗಳ ಹಿಂದೆ ಈ ಭಾಗದ ಕೃಷಿ ತೋಟಕ್ಕೆ ಲಗ್ಗೆ ಇಟ್ಟಿದ್ದ ಕಾಡಾನೆ ಅಪಾರ ಕೃಷಿ ಹಾನಿ ಮಾಡಿತ್ತು.

ರಾಜ್ಯ