ಮಂಗಳೂರು : ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

ಮಂಗಳೂರು : ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

ಮಂಗಳೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಯಿತು.

ಮೈಸೂರಿನ ಅಪೋಲೋ ಆಸ್ಪತ್ರೆಗೆ ರೇಖಾ ಯಕೃತ್, ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕಣ್ಣುಗಳ ಕಾರ್ನಿಯಾವನ್ನು ಝೀರೋ ಟ್ರಾಫಿಕ್ ಮೂಲಕ ಕೊಂಡೊಯ್ಯಲಾಯಿತು.

ಶಿವಮೊಗ್ಗ ರಾಗಿಗುಡ್ಡ ನಿವಾಸಿ, ರೇಖಾ (41) ಅಂಗಾಂಗ ದಾನ ಮಾಡಿರುವ ಮಹಿಳೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೇಖಾ ಅಸ್ವಸ್ಥಗೊಂಡಿದ್ದರು. ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಜ.6 ರಂದು ದಾಖಲಿಸಲಾಗಿತ್ತು. ಆದರೆ, ಬ್ರೈನ್ ಡೆಡ್ ಆದ ಹಿನ್ನೆಲೆ ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ನಿರ್ಧರಿಸಿದರು.

ರಾಜ್ಯ