ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
ಅಯೋಧ್ಯೆ: ವಿಶ್ವದೆಲ್ಲೆಡೆ ತಂತ್ರಜ್ಞಾನವು ಪ್ರತಿಕ್ಷಣ, ಪ್ರತಿದಿನ, ಎಷ್ಟು ತೀವ್ರಗತಿಯಲ್ಲಿ ಬದಲಾಗುತ್ತಿರುತ್ತದೆ ಎನ್ನುವುದಕ್ಕೆ ಈ ಪ್ರಕರಣ ಸ್ಪಷ್ಟ ಉದಾಹರಣೆ. ಅಯೋಧ್ಯೆಯ ರಾಮಮಂದಿರದಲ್ಲಿ ಖಾಸಗಿತನ ಮತ್ತು ಸುರಕ್ಷತೆ ದೃಷ್ಟಿಯಿಂದ ಮೊಬೈಲ್ ಫೋನ್ಗಳು ಮತ್ತು ಕ್ಯಾಮೆರಾಗಳ ಮೇಲೆ ಕಟ್ಟುನಿಟ್ಟಾದ ನಿಷೇಧ ಜಾರಿಗೊಳಿಸಲಾಗಿದೆ. ಆದರೂ ಗುಜರಾತ್ನ ವಡೋದರಾದ ಯುವಕನೊಬ್ಬ ತನ್ನ ಕನ್ನಡಕದಲ್ಲಿ ರಹಸ್ಯ (ಹಿಡನ್)…










