ಪುತ್ತೂರು: ಕೆಡವಲ್ಪಟ್ಟ ರಾಜೇಶ್ ಬನ್ನೂರು ಮನೆಯ ಅವಶೇಷಗಳಡಿಯಲ್ಲಿ ಚಿನ್ನಾಭರಣ ಪತ್ತೆ
ಪುತ್ತೂರು: ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡನ ಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ದೇವಸ್ಥಾನದ ಜಾಗದಲ್ಲಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಎಂಬವರ ಮನೆಯಲ್ಲಿ ಜ. 5…










