ಬೆಂಗಳೂರಿನಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಸೈಕಲ್ ಜಾಥಾದಲ್ಲಿ ಭಾಗವಹಿಸಿದ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೈಕಲ್ ನಿಲ್ಲಿಸುವ ವೇಳೆ ಬ್ಯಾಲೆನ್ಸ್ ತಪ್ಪಿ ಬಿದ್ದ ಘಟನೆ ನಡೆಯಿತು. ಡಿ.ಕೆ ಶಿವಕುಮಾರ್ ಬಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತಿದೆ.

