ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ
ನವದೆಹಲಿ: ತಮಿಳುನಾಡಿನ ತಿರುವಪುರ ಮೂಲದ ಹಿರಿಯ ರಾಜಕಾರಣಿ ಚಂದ್ರಾಪುರಂ ಪೊನ್ನುಸಾಮಿ ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಅವರಿಗೆ ಪ್ರಮಾಣವಚನ ಬೋಧಿಸುವರು. ಸೆಪ್ಟೆಂಬರ್ 9ರಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿದ್ದ ರಾಧಾಕೃಷ್ಣನ್ 452 ಮತಗಳನ್ನು…










