ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಶೀತಗಾಳಿ ಮತ್ತು ಮಳೆಯ ಮುನ್ಸೂಚನೆ – ಭಾರತೀಯ ಹವಾಮಾನ ಇಲಾಖೆ
ಹವಾಮಾನ ವರದಿ

ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಶೀತಗಾಳಿ ಮತ್ತು ಮಳೆಯ ಮುನ್ಸೂಚನೆ – ಭಾರತೀಯ ಹವಾಮಾನ ಇಲಾಖೆ

ನವದೆಹಲಿ:  ಭಾರತೀಯ ಹವಾಮಾನ ಇಲಾಖೆ ಇಂದು ಉತ್ತರ ಭಾರತದ ಮೇಲೆ ಶೀತಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಇಲಾಖೆಯ ಪ್ರಕಾರ, ದಟ್ಟ ಮಂಜು ಕವಿಯುವ ಸಾಧ್ಯತೆಗಳಿದ್ದು, ಈಶಾನ್ಯ ಭಾಗದಲ್ಲಿ ತುಸು ಮಳೆ ಉಂಟಾಗುವ ಮುನ್ಸೂಚನೆ ಇದೆ. ಹಿಮಾಚಲ ಪ್ರದೇಶದ ಕೆಲವೊಂದು ಭಾಗಗಳಲ್ಲಿ ಶೀತ ಮಾರುತಗಳು ಬೀಸಲಿದ್ದು, ಅತ್ತ ಪಶ್ಚಿಮ ಬಂಗಾಳ…

ಕುಂಭವಾಣಿ ಪ್ರಸಾರ ಭಾರತಿ ಧ್ಯೇಯವನ್ನು ಎತ್ತಿ ಹಿಡಿದಿದೆ – ಸೆಹಗಲ್
ಮನೋರಂಜನೆ

ಕುಂಭವಾಣಿ ಪ್ರಸಾರ ಭಾರತಿ ಧ್ಯೇಯವನ್ನು ಎತ್ತಿ ಹಿಡಿದಿದೆ – ಸೆಹಗಲ್

ಪ್ರಯಾಗರಾಜ್: ಪ್ರಸಾರ್ ಭಾರತೀ ಅಧ್ಯಕ್ಷ ನವನೀತ್ ಸೆಹಗಲ್ ಕುಂಭವಾಣಿ ರೇಡಿಯೋ ಸ್ಟೇಷನ್ ಮಹಾಕುಂಭ ಕುರಿತು ಅದರ ಸಮರ್ಪಿತ ಮತ್ತು ವಿಶ್ವಾಸಾರ್ಹ ಕವರೇಜ್ ನೀಡಿರುವುದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಸ್ಟೇಷನ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿಯನ್ನು ಒದಗಿಸುವಲ್ಲಿ ಪ್ರಸಾರ…

ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಮಂಗಳೂರು : ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಸುಮಾರು 7.85 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ…

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವಿಧ್ಯಾರ್ಥಿನಿ ಪ್ರತೀಕ್ಷಾ ಸಾವು
ರಾಜ್ಯ

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವಿಧ್ಯಾರ್ಥಿನಿ ಪ್ರತೀಕ್ಷಾ ಸಾವು

ಪುತ್ತೂರು : ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಫೆಬ್ರವರಿ 12 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ನಡೆದಿದೆ. ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ ಪುತ್ತೂರು ಖಾಸಗಿ ಪ್ಯಾರಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಮೃತ ವಿದ್ಯಾರ್ಥಿನಿ ಪ್ರತೀಕ್ಷಾ ಅವರು…

ಮಂಗಳೂರಿನ ಅಡಿಕೆ ಸುಪಾರಿ ಕಂಪನಿಗಳಿಗೆ ಐಟಿ ಶಾಕ್
ರಾಜ್ಯ

ಮಂಗಳೂರಿನ ಅಡಿಕೆ ಸುಪಾರಿ ಕಂಪನಿಗಳಿಗೆ ಐಟಿ ಶಾಕ್

ಮಂಗಳೂರು: ಮಂಗಳೂರಿನಲ್ಲಿ ಅಡಿಕೆ ವ್ಯಾಪಾರ ಮತ್ತು ಸುಪಾರಿ ವ್ಯಾಪಾರಗಳಲ್ಲಿ ತೊಡಗಿರುವ ಕೆಲವು ಕಂಪೆನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಡಿಕೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿಸಿ ಕೊಂಡಿರುವ ಸ್ವಸ್ತಿಕ್ ಟ್ರೇಡಿಂಗ್ ಮತ್ತು ಇತರ ಸಂಸ್ಥೆಗಳುಉತ್ತರ ಪ್ರದೇಶ, ಬಿಹಾರ, ದೆಹಲಿ ಮತ್ತು ಇತರ ಉತ್ತರ ಭಾರತದ…

ಬೆಕ್ಕು ಮಾಡಿದ ಕಿತಾಪತಿ – ಪೊಲೀಸ್ ಕ್ಷಿಪ್ರ ಕಾರ್ಯಾಚರಣೆಯಲ್ಲಿ ತಪ್ಪಿದ ದೊಡ್ಡ ಕೋಮುಗಲಭೆ
ರಾಷ್ಟ್ರೀಯ

ಬೆಕ್ಕು ಮಾಡಿದ ಕಿತಾಪತಿ – ಪೊಲೀಸ್ ಕ್ಷಿಪ್ರ ಕಾರ್ಯಾಚರಣೆಯಲ್ಲಿ ತಪ್ಪಿದ ದೊಡ್ಡ ಕೋಮುಗಲಭೆ

ಹೈದರಾಬಾದ್ : ಬೆಕ್ಕೊಂದು ಮಾಡಿದ ಕಿತಾಪತಿಗೆ ಕೋಮುಗಲಭೆ ಆಗುವ ಹಂತಕ್ಕೆ ತಲುಪಿದ್ದ ಪರಿಸ್ಥಿತಿಯನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಸಹಜ ಸ್ಥಿತಿಗೆ ತಂದಿದ್ದಾರೆ. ಹೈದರಾಬಾದ್‌ನ ತಪ್ಪಚಬುತ್ರದ ಹನುಮಾನ್ ದೇವಸ್ಥಾನದ ಆವರಣದಲ್ಲಿನ ಶಿವ ದೇವಾಲಯದಲ್ಲಿ ಮಾಂಸದ ತುಂಡು ಪತ್ತೆಯಾಗಿದ್ದು, ಇದು ಬುಧವಾರ ಉದ್ವಿಗ್ನತೆಗೆ ಕಾರಣವಾಗಿತ್ತು, ದೇವಸ್ಥಾನದಲ್ಲಿ ಯಾರೋ ಕಿಡಿಗೇಡಿಗಳು ಮಾಂಸ…

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ – ಉಡುಪಿ ಜಿಲ್ಲಾಧಿಕಾರಿ
ರಾಜ್ಯ

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ – ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ. 128.ಇ.ಪಿ.ಸಿ.2022…

ವಿಧ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ: ಉಡುಪಿ ಜಿಲ್ಲಾಧಿಕಾರಿ
ರಾಜ್ಯ

ವಿಧ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ: ಉಡುಪಿ ಜಿಲ್ಲಾಧಿಕಾರಿ

xr:d:DAFzOGsbC8g:1679,j:221098251358195681,t:24031616 ಉಡುಪಿ : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ.…

ಮತ್ತೆ ಪ್ರಾರಂಭವಾಗುತ್ತಿರುವ ಮಜಾ ಟಾಕೀಸ್; ಇಂದ್ರಜಿತ್ ಲಂಕೇಶ್ ಅವರ ಬದಲಿಗೆ ಯೋಗರಾಜ್ ಭಟ್
ಮನೋರಂಜನೆ

ಮತ್ತೆ ಪ್ರಾರಂಭವಾಗುತ್ತಿರುವ ಮಜಾ ಟಾಕೀಸ್; ಇಂದ್ರಜಿತ್ ಲಂಕೇಶ್ ಅವರ ಬದಲಿಗೆ ಯೋಗರಾಜ್ ಭಟ್

ಕಲರ್ಸ್ ಕನ್ನಡದಲ್ಲಿ, ಲೋಕೇಶ್ ಪ್ರೊಡಕ್ಷನ್ಸ್ ಅವರ ಎಲ್ಲರನ್ನೂ ಹೊಟ್ಟೆ ಹುಣ್ಣಾಗುವಷ್ಟು ನಗಿಸುವ - ಮಜಾ ಟಾಕೀಸ್ ಪ್ರಾರಂಭವಾಗಿದೆ. ಸೃಜನ್ ಲೋಕೇಶ ಅವರು ನಡೆಸಿ ಕೊಡುವ ಈ ಕಾರ್ಯಕ್ರಮವು ಎಲ್ಲರನ್ನೂ ನಕ್ಕು - ನಲಿಸುವುದರ ಜೊತೆಗೆ ಅನೇಕ ಪ್ರತಿಭೆಗಳಿಗೆ ಒಂದು ವೇದಿಕೆಯನ್ನೂ ನೀಡುತ್ತಾ ಬಂದಿದ್ದಾರೆ. ಈ ಕಾರ್ಯಕ್ರಮವು 2015 ರಲ್ಲಿ…

IPL 2025: ರಜತ್ ಪಾಟೀದಾರ್ ಆರ್‌ಸಿಬಿ ಹೊಸ ನಾಯಕ!
ಕ್ರೀಡೆ

IPL 2025: ರಜತ್ ಪಾಟೀದಾರ್ ಆರ್‌ಸಿಬಿ ಹೊಸ ನಾಯಕ!

ಐಪಿಎಲ್ 2025 ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೊಸ ನಾಯಕನನ್ನು ಘೋಷಿಸಿದೆ. ಮಧ್ಯಪ್ರದೇಶದ ತಾರೆ ರಜತ್ ಪಾಟೀದಾರ್ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಮೆಗಾ ಹರಾಜಿನಲ್ಲಿ, ವಿರಾಟ್ ಕೊಹ್ಲಿ ಮತ್ತೆ ನಾಯಕನಾಗಬಹುದು ಎಂಬ ಊಹಾಪೋಹಗಳು ಇತ್ತು. ಆದರೆ ನಂತರದಲ್ಲಿ ಕೊಹ್ಲಿ ಸ್ವತಃ ನಾಯಕತ್ವದ ಸ್ಪರ್ಧೆಯಿಂದ ಹಿಂದೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI