ಭಾರತ vs ಇಂಗ್ಲೆಂಡ್ ಎರಡನೇ  ಏಕದಿನ ಪಂದ್ಯ: ರೋಹಿತ್ ಶರ್ಮಾ ಆಕರ್ಷಕ ಶತಕ, ಭಾರತಕ್ಕೆ ಸರಣಿ ಜಯ
ಕ್ರೀಡೆ

ಭಾರತ vs ಇಂಗ್ಲೆಂಡ್ ಎರಡನೇ ಏಕದಿನ ಪಂದ್ಯ: ರೋಹಿತ್ ಶರ್ಮಾ ಆಕರ್ಷಕ ಶತಕ, ಭಾರತಕ್ಕೆ ಸರಣಿ ಜಯ

ಕಟಕ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರ ಆಕರ್ಷಕ ಶತಕದ ನೆರವಿನಿಂದ ಭಾರತ 4 ವಿಕೆಟ್ ಜಯ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್, 304 ರನ್ ಗಳಿಸಿತು. ರವೀಂದ್ರ ಜಡೇಜಾ (3/35) ಅವರ…

ಮಂಗಳೂರು : ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ವೈದ್ಯರು
ರಾಜ್ಯ

ಮಂಗಳೂರು : ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ಮಂಗಳೂರು : ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್‌ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು. ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ…

ಪುತ್ತೂರು : ಅಕ್ರಮ ಗೋಸಾಗಾಟ ಆರೋಪ; ವಾಹನಕ್ಕೆ ತಡೆ
ರಾಜ್ಯ

ಪುತ್ತೂರು : ಅಕ್ರಮ ಗೋಸಾಗಾಟ ಆರೋಪ; ವಾಹನಕ್ಕೆ ತಡೆ

ಪುತ್ತೂರು: ನಗರದ ಹೊರವಲಯದ ದಾರಂದಕುಕ್ಕು ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸಿದ ಆರೋಪದಡಿ ಪಿಕಪ್ ವಾಹನವೊಂದನ್ನು ತಡೆದು ಪೊಲೀಸರಿಗೆ ಒಪ್ಪಿಸಲಾಗಿದೆ. ಬಲ್ನಾಡಿನಿಂದ ಗುರುವಾಯನಕೆರೆಗೆ ಒಂದು ಗೋವನ್ನು ಸಾಗಿಸಲು ಅನುಮತಿ ಪಡೆಯಲಾಗಿತ್ತು. ಆದರೆ ವಾಹನದಲ್ಲಿ ಹೆಚ್ಚುವರಿ ಗೋವುಗಳನ್ನು ಸಾಗಿಸುತ್ತಿದ್ದ ಕಾರಣ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು
ರಾಜ್ಯ

ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು

ಆನೇಕಲ್ ​: ಈಜಲು ಹೋದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು ನೋಡನೋಡುತ್ತಿದಂತೆ ನೀರುಪಾಲಾಗಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20) ಮತ್ತು ಯೋಗಿಶ್ವರನ್ (20) ಮೃತರು. ಮೊಬೈಲ್ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊನೆಯ ದೃಶ್ಯ ಸೆರೆಯಾಗಿದೆ. ಬೊಮ್ಮಸಂಸ್ರದ ಎಸ್​ಎಫ್​ಎಸ್ ಕಾಲೇಜಿನ…

ರೈಲಿನಲ್ಲಿ ಸೀಟ್ ಸಿಕ್ಕಿಲ್ಲ ಅಂತ ಸೀದಾ ರೈಲಿನ ಇಂಜಿನ್ ಕ್ಯಾಬಿನ್ ಗೆ ನುಗ್ಗಿದ ಪ್ರಯಾಣಿಕರು
ರಾಷ್ಟ್ರೀಯ

ರೈಲಿನಲ್ಲಿ ಸೀಟ್ ಸಿಕ್ಕಿಲ್ಲ ಅಂತ ಸೀದಾ ರೈಲಿನ ಇಂಜಿನ್ ಕ್ಯಾಬಿನ್ ಗೆ ನುಗ್ಗಿದ ಪ್ರಯಾಣಿಕರು

ವಾರಣಾಸಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಿಂದಾಗಿ ಉತ್ತರಪ್ರದೇಶದಲ್ಲಿರುವ ಪುಣ್ಯ ಸ್ಥಳಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಪ್ರಯಾಗ್ ರಾಜ್ ಗೆ ತೆರಳುವ ಎಲ್ಲಾ ರೈಲುಗಳು ಇದೀಗ ತುಂಬಿ ತುಳುಕುತ್ತಿವೆ. ಈ ನಡುವೆ ರೈಲಿನಲ್ಲಿ ಸೀಟ್ ಸಿಗದ ಕಾರಣ ಪ್ರಯಾಣಿಕರು ರೈಲಿನ ಎಂಜಿನ್ ಕ್ಯಾಬಿನ್ ಗೆ ನುಗ್ಗಿದ ಘಟನೆ ವಾರಣಾಸಿಯಲ್ಲಿ…

ಕೃಷಿಕರು ಸ್ವಾವಲಂಬಿಗಳಾಗಬೇಕು; ಕೃಷಿಕರು ಬೆಳೆದರೆ ದೇಶವೇ ಬೆಳೆಯುತ್ತದೆ – ಉಪರಾಷ್ಟ್ರಪತಿ ಜಗದೀಪ್ ಧನ್ಖರ್
ರಾಷ್ಟ್ರೀಯ

ಕೃಷಿಕರು ಸ್ವಾವಲಂಬಿಗಳಾಗಬೇಕು; ಕೃಷಿಕರು ಬೆಳೆದರೆ ದೇಶವೇ ಬೆಳೆಯುತ್ತದೆ – ಉಪರಾಷ್ಟ್ರಪತಿ ಜಗದೀಪ್ ಧನ್ಖರ್

ಚಿತ್ತೌರ್‌ಗಢ: ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನ್ಖರ್ ಅವರು ಕೃಷಿಕರನ್ನು ಪೋಷಕರು ಎಂದು ವರ್ಣಿಸಿ, ಅವರು ಯಾರ ಮೇಲೂ ಅವಲಂಬಿತರಾಗಬಾರದು ಎಂದು ಸಲಹೆ ನೀಡಿದರು. ಚಿತ್ತೌರ್‌ಗಢದಲ್ಲಿ ನಡೆದ ಅಖಿಲ ಮೇವಾರ್ ಪ್ರಾದೇಶಿಕ ಜಾಠ್ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, "ಕೃಷಿಕರ ಆರ್ಥಿಕ ಪರಿಸ್ಥಿತಿ ಸುಧಾರಿಸಿದಾಗ ದೇಶದ ಪರಿಸ್ಥಿತಿಯೂ ಸುಧಾರಿಸುತ್ತದೆ. ಕೃಷಿಕರು ಪೋಷಕರು,…

ಸೇಷೆಲ್ಸ್ ಗೆ ಭಾರತದ ಸಮುದ್ರ ರಾಜತಾಂತ್ರಿಕ ಮಿಷನ್ – ಐಎನ್ಎಸ್ ತುಶಿಲ್
ಅಂತರಾಷ್ಟ್ರೀಯ

ಸೇಷೆಲ್ಸ್ ಗೆ ಭಾರತದ ಸಮುದ್ರ ರಾಜತಾಂತ್ರಿಕ ಮಿಷನ್ – ಐಎನ್ಎಸ್ ತುಶಿಲ್

ವಿಕ್ಟೋರಿಯಾ ಬಂದರು, ಸೇಷೆಲ್ಸ್:  ಸಮುದ್ರ ರಾಜತಾಂತ್ರಿಕತೆಯಲ್ಲಿ ಪ್ರಮುಖ ಹೆಜ್ಜೆಯನ್ನಾಗಿ, ಐಎನ್ಎಸ್ ತುಶಿಲ್ ಪಶ್ಚಿಮ ಆಫ್ರಿಕಾ ಕರಾವಳಿಯಲ್ಲಿನ ತನ್ನ ಮೊದಲ ಪ್ರಯಾಣದ ಭಾಗವಾಗಿ ಪೋರ್ಟ್ ವಿಕ್ಟೋರಿಯಾ, ಸೇಷೆಲ್ಸ್ ಗೆ ತಂತ್ರಜ್ಞಾನ ಪೂರ್ವ ಪರಿಶೀಲನೆಗಾಗಿ ಆಗಮಿಸಿದೆ. ಈ ಭೇಟಿಯು ಭಾರತ-ಸೇಷೆಲ್ಸ್ ನಡುವಿನ ಸಮುದ್ರ ಭದ್ರತೆ ಮತ್ತು ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವತ್ತ ಭಾರತದ…

ಸುಳ್ಯ : ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಪಾದಾಚಾರಿಗಳು ಆಸ್ಪತ್ರೆಯಲ್ಲಿ ಮೃತ್ಯು
ರಾಜ್ಯ

ಸುಳ್ಯ : ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಪಾದಾಚಾರಿಗಳು ಆಸ್ಪತ್ರೆಯಲ್ಲಿ ಮೃತ್ಯು

ಕಾರೊಂದು ಢಿಕ್ಕಿ ಹೊಡೆದು ಪಾದಾಚಾರಿ ವ್ಯಕ್ತಿಗಳಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆಯಿಂದ ವರದಿಯಾಗಿದೆ. ಕನಮಜಲು ಕೋಡಿಯ ರಾಮಯ್ಯ ಶೆಟ್ಟಿ (67) ಮತ್ತು ಜನಾರ್ದನ ಶೆಟ್ಟಿ (50) ಮೃತರು. ಢಿಕ್ಕಿ ಹೊಡೆದ ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದೆ. ಶನಿವಾರ ರಾತ್ರಿ ಕನಕಮಜಲಿನಲ್ಲಿ…

ಉಳ್ಳಾಲ : ನೇತ್ರಾವತಿ ನದಿನೀರಲ್ಲಿ ಮುಳುಗಿ ವ್ಯಕ್ತಿ ಸಾವು
ರಾಜ್ಯ

ಉಳ್ಳಾಲ : ನೇತ್ರಾವತಿ ನದಿನೀರಲ್ಲಿ ಮುಳುಗಿ ವ್ಯಕ್ತಿ ಸಾವು

ಉಳ್ಳಾಲ: ಕಪ್ಪೆ ಚಿಪ್ಪು ಹೆಕ್ಕಳು ತೆರಳಿದ್ದ ವಿವಾಹಿತರೊಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹರೇಕಳ ಬೈತಾರ್ ಸಮೀಪ ಇಂದು ಸಂಭವಿಸಿದೆ. ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಸಾವನಪ್ಪಿದವರು. ಮನೆಯಿಂದ ಪಂಪವೆಲ್ ಕಡೆಗೆ ಕೆಲಸದ ಮೇಲೆ ತೆರಳಿದ್ದ ವಿನೋದ್ ಮಧ್ಯಾಹ್ನ ವೇಳೆ ವಾಪಾಸ್ಸಾಗಿದ್ದು, ಬಳಿಕ ನದಿ ನೀರಿಗೆ…

ಪರದೇಶದಿಂದ ಮಹಾಕುಂಭಕ್ಕೆ ವಲಸೆ ಬಂದ ಹಕ್ಕಿಗಳ ಹಿಂಡು; ಅಂತರಾಷ್ಟ್ರೀಯ ಪಕ್ಷಿ ಉತ್ಸವಕ್ಕೆ ಸಜ್ಜಾಗುತ್ತಿದೆ ಪ್ರಯಾಗ್‌ರಾಜ್
Uncategorized ರಾಷ್ಟ್ರೀಯ

ಪರದೇಶದಿಂದ ಮಹಾಕುಂಭಕ್ಕೆ ವಲಸೆ ಬಂದ ಹಕ್ಕಿಗಳ ಹಿಂಡು; ಅಂತರಾಷ್ಟ್ರೀಯ ಪಕ್ಷಿ ಉತ್ಸವಕ್ಕೆ ಸಜ್ಜಾಗುತ್ತಿದೆ ಪ್ರಯಾಗ್‌ರಾಜ್

ಪ್ರಯಾಗರಾಜ್: ಸಾಂಸ್ಕೃತಿಕ ಪರಂಪರೆ ಮತ್ತು ಪರಿಸರ ಸಂರಕ್ಷಣೆ - ವಿಶೇಷ ಕಾರ್ಯಕ್ರಮವಾಗಿ, ಮಹಾಕುಂಭದಲ್ಲಿ ಅಂತರಾಷ್ಟ್ರೀಯ ಅಂತರಾಷ್ಟ್ರೀಯ ಪಕ್ಷಿಗಳ ಉತ್ಸವವನ್ನು ಆಯೋಜಿಸಲಾಗುತ್ತಿದೆ. ಫೆಬ್ರವರಿ 16 ರಿಂದ 18 ರವರೆಗೆ ನಡೆಯಲಿರುವ ಈ ಉತ್ಸವಕ್ಕೆ ಸೂಕ್ತ ತಯಾರಿಯ ಭರದಲ್ಲಿದೆ ಪ್ರಯಾಗ್‌ರಾಜ್. ಗಂಗಾ ಮತ್ತು ಯಮುನಾ ನದಿಗಳ ತೀರದಲ್ಲಿ 200 ಕ್ಕೂ ಹೆಚ್ಚು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI