ನರ್ಸಿಂಗ್ ವಿದ್ಯಾರ್ಥಿಗಳಿಗೂ ಎಂಬಿಬಿಎಸ್ ಮಾದರಿಯಲ್ಲಿ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ: ಸಂಸದ ಕ್ಯಾ. ಚೌಟ
ರಾಜ್ಯ

ನರ್ಸಿಂಗ್ ವಿದ್ಯಾರ್ಥಿಗಳಿಗೂ ಎಂಬಿಬಿಎಸ್ ಮಾದರಿಯಲ್ಲಿ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ: ಸಂಸದ ಕ್ಯಾ. ಚೌಟ

ನವದೆಹಲಿ : ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಸದನದ ಗಮನ ಸೆಳೆದಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿ ಈ…

ಪುತ್ತೂರು ಮನೆ ಧ್ವಂಸ ಪ್ರಕರಣ: ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮೇಲೆ ದೂರು ದಾಖಲು
ರಾಜ್ಯ

ಪುತ್ತೂರು ಮನೆ ಧ್ವಂಸ ಪ್ರಕರಣ: ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮೇಲೆ ದೂರು ದಾಖಲು

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದ ಜಾಗದಲ್ಲಿದ್ದ ಬಿಜೆಪಿ ಮುಖಂಡನ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಅವರ ಮೇಲೆ ದೇವಳದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್…

ಮಹಾಕುಂಭಮೇಳದಿಂದ ಹಿಂದಿರುಗುತ್ತಿದ್ದಾಗ ಭೀಕರ ರಸ್ತೆ ಅಪಘಾತ: ಕರ್ನಾಟಕದ ನಾಲ್ವರು ಸೇರಿ ಆರು ಮಂದಿ ಸಾವು
ರಾಜ್ಯ

ಮಹಾಕುಂಭಮೇಳದಿಂದ ಹಿಂದಿರುಗುತ್ತಿದ್ದಾಗ ಭೀಕರ ರಸ್ತೆ ಅಪಘಾತ: ಕರ್ನಾಟಕದ ನಾಲ್ವರು ಸೇರಿ ಆರು ಮಂದಿ ಸಾವು

ಇಂದೋರ್: ಮಾನ್ಪುರದ ಭೇರುಘಾಟ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇದುವರೆಗೆ 6 ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಮಧ್ಯರಾತ್ರಿ ಟೆಂಪೋ ಟ್ರಾವೆಲರ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಒಂದು ಬೈಕ್ ಕೂಡ ಭಾಗಿಯಾಗಿದೆ. ಅಪಘಾತದಲ್ಲಿ 17 ಜನರು ಗಾಯಗೊಂಡಿದ್ದು,…

ಮೈಸೂರಿನ ರಾಷ್ಟ್ರೋತ್ಥಾನದಲ್ಲಿ ಕವಿಸಮಯ; ಮಕ್ಕಳೊಡನೆ ಕಾಲ ಕಳೆದ ಕನ್ನಡದ ಕವಯಿತ್ರಿ;
ಶೈಕ್ಷಣಿಕ

ಮೈಸೂರಿನ ರಾಷ್ಟ್ರೋತ್ಥಾನದಲ್ಲಿ ಕವಿಸಮಯ; ಮಕ್ಕಳೊಡನೆ ಕಾಲ ಕಳೆದ ಕನ್ನಡದ ಕವಯಿತ್ರಿ;

ವಿಜಯನಗರ: ದಿನಾಂಕ 06-02-2025ರಂದು 2ನೆಯ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿರುವ  ಕವಿತೆ  ಕಡಲು(ಪದ್ಯ) ಬರೆದ  ಕವಯಿತ್ರಿ ಶ್ರೀಮತಿ ವಾಣಿಸುಬ್ಬಯ್ಯನವರು ಮೈಸೂರಿನ ವಿಜಯನಗರದಲ್ಲಿರುವ  ರಾಷ್ಟ್ರೋತ್ಥಾನ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದ್ದರು. ಮುಂಜಾನೆಯಿಂದ ಶಾಲೆಯ ಮಕ್ಕಳೊಡನೆಯೇ ಇದ್ದ ಅವರು ಮಕ್ಕಳ ಆಟಪಾಠಗಳನ್ನು ಕಂಡು ಮನಸೋತರು. ಜೊತೆಗೆ ತಾವೇ ರಚಿಸಿದ 'ಬಂಡೀಪುರದ ಕಾಡು' ಎಂಬ  ಪದ್ಯವನ್ನು…

ಮುಖ್ಯ ನೀತಿ ಬದಲಾವಣೆಗಳನ್ನು ಜಾರಿ ಮಾಡುತ್ತಿದೆ ಆರ್‌ಬಿಐ : ದರ ಕಡಿತ, ಡಿಜಿಟಲ್ ಭದ್ರತಾ ಕ್ರಮಗಳು ಮತ್ತು ನಿಯಂತ್ರಣ ಪರಿಷ್ಕರಣೆಗಳು
Uncategorized ರಾಷ್ಟ್ರೀಯ

ಮುಖ್ಯ ನೀತಿ ಬದಲಾವಣೆಗಳನ್ನು ಜಾರಿ ಮಾಡುತ್ತಿದೆ ಆರ್‌ಬಿಐ : ದರ ಕಡಿತ, ಡಿಜಿಟಲ್ ಭದ್ರತಾ ಕ್ರಮಗಳು ಮತ್ತು ನಿಯಂತ್ರಣ ಪರಿಷ್ಕರಣೆಗಳು

ಭಾರತೀಯ ರಿಸರ್ವ್ ಬ್ಯಾಂಕ್ ಫೆಬ್ರವರಿ 7, 2025 ರಂದು ಹಲವಾರು ಪ್ರಮುಖ ನೀತಿ ನಿರ್ಧಾರಗಳನ್ನು ಘೋಷಿಸಿದೆ. ಹಣದುಬ್ಬರ ನೀತಿ, ಡಿಜಿಟಲ್ ಭದ್ರತೆ ಮತ್ತು ಹಣಕಾಸು ನಿಯಂತ್ರಣಗಳ ಮೇಲೆ ಪ್ರಭಾವ ಬೀರಲಿದೆ. ಸುಸ್ಥಿರ ಆರ್ಥಿಕ ಬೆಳವಣಿಗೆ, ಸೈಬರ್ ಭದ್ರತೆ ಮತ್ತು ಬ್ಯಾಂಕಿಂಗ್ ವಲಯದ ಸ್ಥಿರತೆಯನ್ನು ಸುಧಾರಿಸಲು ಈ ಕ್ರಮಗಳನ್ನು ಕೈಗೊಂಡಿದೆ.…

38ನೇ ರಾಷ್ಟ್ರೀಯ ಕ್ರೀಡಾಕೂಟ 2025: ಉತ್ತರಾಖಂಡದಲ್ಲಿ ಭವ್ಯ ಕ್ರೀಡಾ ಹಬ್ಬ
ರಾಷ್ಟ್ರೀಯ

38ನೇ ರಾಷ್ಟ್ರೀಯ ಕ್ರೀಡಾಕೂಟ 2025: ಉತ್ತರಾಖಂಡದಲ್ಲಿ ಭವ್ಯ ಕ್ರೀಡಾ ಹಬ್ಬ

ದೆಹರಾಡೂನ್: 38ನೇ ರಾಷ್ಟ್ರೀಯ ಕ್ರೀಡಾಕೂಟವು ಈ ವರ್ಷ ಉತ್ತರಾಖಂಡದಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಜನವರಿ 28ರಂದು ಉದ್ಘಾಟನೆಗೊಂಡ ಈ ಕ್ರೀಡಾ ಹಬ್ಬ ಫೆಬ್ರವರಿ 14 ರವರೆಗೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ದೆಹರಾಡೂನಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಈ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಈ ಕ್ರೀಡಾಕೂಟದಲ್ಲಿ 37…

ಮೂಲ್ಕಿ : ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ಯತ್ನ
ರಾಜ್ಯ

ಮೂಲ್ಕಿ : ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ಯತ್ನ

ಮೂಲ್ಕಿ : ಇಲ್ಲಿನ ಪಕ್ಷಿಕೆರೆ ಬಳಿ ನ್ಯಾಯಾಧೀಶರೊಬ್ಬರಿಗೆ ಸೇರಿದ ಪ್ಲಾಟ್‌ಗೆ ನುಗ್ಗಿದ ಕಳ್ಳರು, ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವುದು ಬುಧವಾರ ಬೆಳಕಿಗೆ ಬಂದಿದೆ. ಪಕ್ಷಿಕೆರೆ ನಿವಾಸಿ ಮಮ್ತಾಜ್ ಅವರು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಆಗಿದ್ದು, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಇಲ್ಲಿನ ಕೊಕುಡೆ ಬಹು ಮಹಡಿ ಕಟ್ಟಡದಲ್ಲಿ ಫ್ಲಾಟ್‌…

ಬಂಟ್ವಾಳ : ಸೂಪರ್ ಬಜಾರ್ ನಲ್ಲಿ ಕಳ್ಳತನ..!
ರಾಜ್ಯ

ಬಂಟ್ವಾಳ : ಸೂಪರ್ ಬಜಾರ್ ನಲ್ಲಿ ಕಳ್ಳತನ..!

ಬಂಟ್ವಾಳ : ಸೂಪರ್ ಬಜಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. ತೊಕೊಟ್ಟು – ಕಲ್ಲಾಪು ನಿವಾಸಿ ಅನ್ಸಾರ್ ಎಂಬವರ ಮಾಲಕತ್ವದ ಕಲ್ಕಡ್ಕ ಸೂಪರ್ ಬಜಾರ್ ಇದಾಗಿದ್ದು, ಮಂಗಳವಾರ ರಾತ್ರಿ ವೇಳೆ ಶಟರ್…

ಮಂಗಳೂರು : ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13 ಲಕ್ಷ ಕಳೆದುಕೊಂಡ..!!
ರಾಜ್ಯ

ಮಂಗಳೂರು : ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13 ಲಕ್ಷ ಕಳೆದುಕೊಂಡ..!!

ಮಂಗಳೂರು: ಸ್ಟಾಕ್‌ ಕಮ್ಯೂನಿಟಿಗೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13,09,245 ರೂ. ಕಳೆದುಕೊಂಡಿರುವ ಕುರಿತಂತೆ ಉರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರಿಗೆ ವಿಐಪಿ3 ಗ್ಲೋಬಲ್‌ ಸೆಕ್ಯುರಿಟೀಸ್‌ ಅಫೀಶಿಯಲ್‌ ಸ್ಟಾಕ್‌ ಕಮ್ಯೂನಿಟಿ ಎನ್ನುವ ಹೆಸರಿನಲ್ಲಿ ಡಿ. 14ರಂದು ವಾಟ್ಸ್‌ಆ್ಯಪ್‌ ಸಂದೇಶ ಬಂದಿದ್ದು, ಅವರು ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಸೇರ್ಪಡೆಯಾದರು.ಗುಂಪಿನಲ್ಲಿ…

ಕಾರು ಮರಕ್ಕೆ ಡಿಕ್ಕಿ ಮಹಿಳೆ ಮೃತ್ಯು; ನಾಲ್ಕು ಮಂದಿಗೆ ಗಾಯ
ರಾಜ್ಯ

ಕಾರು ಮರಕ್ಕೆ ಡಿಕ್ಕಿ ಮಹಿಳೆ ಮೃತ್ಯು; ನಾಲ್ಕು ಮಂದಿಗೆ ಗಾಯ

ಬ್ರಹ್ಮಾವರ: ಕೊಕ್ಕರ್ಣೆ ಸಮೀಪದ ಕಾಡೂರಿನಗೋಳಿಕಟ್ಟೆ ಬಳಿಯ ತಿರುವಿನಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಬೀಜಾಡಿಯ ಜಯಲಕ್ಷ್ಮೀ (೬೫) ಮೃತಪಟ್ಟಿದ್ದಾರೆ.ರಾಮಚಂದ್ರ ಭಟ್, ಸುಜಾತಾ, ಮಂಗಳಾ ಹಾಗೂ ಪ್ರೇಮಾ ಗಾಯಗೊಂಡಿದ್ದಾರೆ. ಅವರು ಹೆಬ್ರಿ ಕಬ್ಬಿನಾಲೆ ಜಾತ್ರೆ ಮುಗಿಸಿ ಮಂದಾರ್ತಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI