ಕಾಪು : ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
ರಾಜ್ಯ

ಕಾಪು : ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಕಾಪು: ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ. ಶ್ರೀನಿವಾಸ ತೋಣಿತ್ತಾಯ ಅವರು ಶುಕ್ರವಾರ (ಜ.10ರ) ಬೆಳಿಗ್ಗೆ ಮನೆಯಿಂದ…

ಪುತ್ತೂರು : ಬೈಕ್‌ನಿಂದ ಬಿದ್ದು ಗಾಯಗೊಂಡೆ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ
ರಾಜ್ಯ

ಪುತ್ತೂರು : ಬೈಕ್‌ನಿಂದ ಬಿದ್ದು ಗಾಯಗೊಂಡೆ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ

ಪುತ್ತೂರು: ಬೈಕ್ ಸ್ಕಿಡ್ ಆಗಿ ಉರುಳಿಬಿದ್ದ ಪರಿಣಾಮ ಗಾಯಗೊಂಡಿದ್ದ ದೇವಸ್ಥಾನದ ಅರ್ಚಕರೊಬ್ಬರನ್ನು ಮಸೀದಿಯಲ್ಲಿದ್ದವರು ಮೇಲೆತ್ತಿ ಮಸೀದಿಗೆ ಕರೆದೊಯ್ದು ಉಪಚರಿಸಿದ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿರುವುದು ವರದಿಯಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದ ಅರ್ಚಕ ರಘುರಾಮ ಭಟ್ ಗಾಯಗೊಂಡವರಾಗಿದ್ದಾರೆ.…

ಮಂಗಳೂರು: ಬೀಚ್ಗೆ ಹೋಗಿದ್ದ ಮೂವರು ಪ್ರವಾಸಿಗರು ಸಮುದ್ರಪಾಲು, ಓರ್ವ ರಕ್ಷಣೆ

ಮಂಗಳೂರು: ಬೀಚ್‌ಗೆ (Beach) ಪ್ರವಾಸಕ್ಕೆ ಬಂದಿದ್ದ ಮೂವರು ವ್ಯಕ್ತಿಗಳು ಸಮುದ್ರಪಾಲಾಗಿರುವಂತಹ ಘಟನೆ ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಬಳಿ ನಡೆದಿದೆ. ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್​​ ಮತ್ತು ಬೆಂಗಳೂರಿನ‌ ಸತ್ಯವೇಲು ಮೃತರು. ಬೀದರ್‌ನ ಪರಮೇಶ್ವರ್‌ನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಇಂಜಿನಿಯರಿಂಗ್…

ಉಪ್ಪಿನಂಗಡಿ : ಚಿನ್ನಾಭರಣ ಕಳವು ಪ್ರಕರಣ; ಆರೋಪಿ ಮಹಿಳೆ ಸೆರೆ
ರಾಜ್ಯ

ಉಪ್ಪಿನಂಗಡಿ : ಚಿನ್ನಾಭರಣ ಕಳವು ಪ್ರಕರಣ; ಆರೋಪಿ ಮಹಿಳೆ ಸೆರೆ

ಉಪ್ಪಿನಂಗಡಿ: ಉಪ್ಪಿನಂಗಡಿಯ ಬಸ್‌ ನಿಲ್ದಾಣದಲ್ಲಿ ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್‌ ಎಗರಿಸಿದ್ದ ಪ್ರಕರಣವನ್ನು ಭೇದಿಸಿದ ಉಪ್ಪಿನಂಗಡಿ ಪೊಲೀಸರು, ಬಂಟ್ವಾಳ ತಾಲೂಕು ಕೊಮಿನಡ್ಕ ಮನೆ ನಿವಾಸಿ ನಸೀಮಾ (31) ಎಂಬಾಕೆಯನ್ನು ಬಂಧಿಸಿದ್ದಾರೆ. ಕಳವಿಗೀಡಾದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಕಡಬ ತಾಲೂಕು ಬಂಟ್ರ ಗ್ರಾಮದ ನೆಕ್ಕಿತ್ತಡ್ಕ ನಿವಾಸಿ ಮುಸ್ತಫಾ…

ಉಡುಪಿ : ಮರದ ದಿಮ್ಮಿಗೆ ಡಿಕ್ಕಿಯಾಗಿ ಮೀನುಗಾರಿಕಾ ಬೋಟ್ ಮುಳುಗಡೆ
ರಾಜ್ಯ

ಉಡುಪಿ : ಮರದ ದಿಮ್ಮಿಗೆ ಡಿಕ್ಕಿಯಾಗಿ ಮೀನುಗಾರಿಕಾ ಬೋಟ್ ಮುಳುಗಡೆ

ಉಡುಪಿ: ಜಿಲ್ಲೆಯ ಮಲ್ಪೆ ಬಂದರಿನ ಮೀನುಗಾರಿಕಾ ಬೋಟ್ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿಗೆ ಡಿಕ್ಕಿಯಾಗಿದೆ. ಘಟನೆ ಪರಿಣಾಮ ಬೋಟ್ ಭಾಗಶಃ ಮುಳುಗಡೆಗೊಂಡು ಲಕ್ಷಾಂತರ ರುಪಾಯಿ ನಷ್ಟವಾಗಿದೆ. ಸಂಜಾತ ಅವರ ಮಾಲೀಕತ್ವದ ತವಕಲ್ ಎನ್ನುವ ಹೆಸರಿನ ಮೀನುಗಾರಿಕೆ ಬೋಟನ್ನು ಜ.4 ರಂದು ದುರಸ್ತಿಗೆಂದು ಮೀನುಗಾರರಾದ ರವಿ ಸಾಲ್ಯಾನ್ ಮತ್ತು…

ಮಂಗಳೂರು : ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
ರಾಜ್ಯ

ಮಂಗಳೂರು : ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

ಮಂಗಳೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಯಿತು. ಮೈಸೂರಿನ ಅಪೋಲೋ ಆಸ್ಪತ್ರೆಗೆ ರೇಖಾ ಯಕೃತ್, ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕಣ್ಣುಗಳ ಕಾರ್ನಿಯಾವನ್ನು ಝೀರೋ ಟ್ರಾಫಿಕ್ ಮೂಲಕ ಕೊಂಡೊಯ್ಯಲಾಯಿತು. ಶಿವಮೊಗ್ಗ ರಾಗಿಗುಡ್ಡ ನಿವಾಸಿ, ರೇಖಾ (41) ಅಂಗಾಂಗ ದಾನ ಮಾಡಿರುವ…

ಮಂಗಳೂರು : ಆನ್‌ಲೈನ್ ವಂಚನೆ ಪ್ರಕರಣ; ಆರೋಪಿ ಸೆರೆ
ರಾಜ್ಯ

ಮಂಗಳೂರು : ಆನ್‌ಲೈನ್ ವಂಚನೆ ಪ್ರಕರಣ; ಆರೋಪಿ ಸೆರೆ

ಮಂಗಳೂರು: ಆನ್‌ಲೈನ್ ವಂಚನೆಯೊಂದರ ಆರೋಪಿ ಕೇರಳದ ತ್ರಿಶೂರ್ ಜಿಲ್ಲೆಯ ಮಟ್ಟೂರು ಎಂಬಲ್ಲಿನ ನಿಧಿನ್ ಕುಮಾರ್ ಎಂಬಾತನನ್ನು ನಗರದ ಸೆನ್ ಪೊಲೀಸರು ಬಂಧಿಸಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂದು ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶ ದಂತೆ ವ್ಯಕ್ತಿಯೊಬ್ಬರು ಹಂತ ಹಂತವಾಗಿ 10,32,000 ರೂ.ವನ್ನು ಹೂಡಿಕೆ ಮಾಡಿದ್ದರು.…

‘ಹಿಂದಿ ರಾಷ್ಟ್ರಭಾಷೆಯಲ್ಲ, ಅಧಿಕೃತ ಭಾಷೆಯಷ್ಟೇ..’; ಚರ್ಚೆಯ ಕಿಡಿ ಹೊತ್ತಿಸಿದ ರವಿಚಂದ್ರನ್ ಅಶ್ವಿನ್‌ ಹೇಳಿಕೆ..!
ರಾಜ್ಯ

‘ಹಿಂದಿ ರಾಷ್ಟ್ರಭಾಷೆಯಲ್ಲ, ಅಧಿಕೃತ ಭಾಷೆಯಷ್ಟೇ..’; ಚರ್ಚೆಯ ಕಿಡಿ ಹೊತ್ತಿಸಿದ ರವಿಚಂದ್ರನ್ ಅಶ್ವಿನ್‌ ಹೇಳಿಕೆ..!

ಚೆನ್ನೈ: ಇತ್ತೀಚಿಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಭಾರತದ ಮಾಜಿ ಸ್ಪಿನ್‌ ಮಾಂತ್ರಿಕ ಆರ್.‌ ಅಶ್ವಿನ್‌, ಇದೀಗ ಹಿಂದಿ ರಾಷ್ಟ್ರಭಾಷೆ ಕುರಿತಾದ ಚರ್ಚೆಯಲ್ಲಿ ಧುಮುಕಿದ್ದಾರೆ. ಹಿಂದಿ ರಾಷ್ಟ್ರಭಾಷೆ ಅಲ್ಲ ಎಂದಿರುವ ಅಶ್ವಿನ್‌, ಅದು ಕೇವಲ ಇತರ ಅಧಿಕೃತ ಭಾಷೆಗಳ ಪೈಕಿ ಒಂದಷ್ಟೇ ಎಂದು ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.ತಮಿಳುನಾಡಿನ ಖಾಸಗಿ…

ಪಡುಬಿದ್ರೆ: ಸಾಲದ ಚಿಂತೆಗೆ ಜೀವವನ್ನೇ ಅಂತ್ಯ ಮಾಡಿಕೊಂಡ ಯುವಕ
ರಾಜ್ಯ

ಪಡುಬಿದ್ರೆ: ಸಾಲದ ಚಿಂತೆಗೆ ಜೀವವನ್ನೇ ಅಂತ್ಯ ಮಾಡಿಕೊಂಡ ಯುವಕ

ಪಡುಬಿದ್ರೆ: ಯುವಕನೊಬ್ಬ ಸಾಲದ ಚಿಂತೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು.ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಹಣಕಾಸು ಸಂಸ್ಥೆಯ ಮಂದಿ…

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಾದ ಚಳಿ; ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಮೋಡ!
ರಾಜ್ಯ ಹವಾಮಾನ ವರದಿ

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಾದ ಚಳಿ; ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಮೋಡ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಹವಾಮಾನ ಬದಲಾಗುತ್ತಿದೆ. ಮುಂಜಾನೆಯ ಚಳಿ ಮೆಲ್ಲನೆ ಏರುತ್ತಿದ್ದಂತೆ ಮಧ್ಯಾಹ್ನ ಬಿಸಿಲು ಕೂಡ ಕಾಣಿಸಿಕೊಂಡು ಹವಾಮಾನ ಆರೋಗ್ಯಕ್ಕೆ ಪೂರಕವಾಗಿ ನಿಲ್ಲದೇ ವೈರಲ್ ಕಾಯಿಲೆಗಳಿಗೆ ವೇದಿಕೆಯಾಗುತ್ತಿದೆ. ಡಿಸೆಂಬರ್, ಜನವರಿ ತಿಂಗಳಲ್ಲಿ ಚಳಿಗಾಲ ಸಾಮಾನ್ಯವಾಗಿ ಆರಂಭವಾಗುತ್ತದೆ. ಆದರೆ ಈ ಬಾರಿ ಕಳೆದ ಕೆಲವು ವರ್ಷಗಳಿಗೆ ಹೋಲಿಕೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI