ದೆಹಲಿಯಲ್ಲಿ ಮುಂದುವರಿದ ದಟ್ಟ ಮಂಜಿನ ವಾತಾವರಣ – 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ
ರಾಷ್ಟ್ರೀಯ

ದೆಹಲಿಯಲ್ಲಿ ಮುಂದುವರಿದ ದಟ್ಟ ಮಂಜಿನ ವಾತಾವರಣ – 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ

ದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿದ್ದು, 25 ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಸ್ಪಷ್ಟ ಗೋಚರತೆ ಕಡಿಮೆಯಾಗಿದೆ ಮತ್ತು ದಟ್ಟವಾದ ಮಂಜಿನ ಹಿನ್ನೆಲೆಯಲ್ಲಿ ದೆಹಲಿಯಲ್ಲಿ 25 ರೈಲುಗಳ ಸೇವೆಯಲ್ಲಿ ಮುಂಜಾನೆ ವಿಳಂಬಗೊಂಡವು. ನಗರದಲ್ಲಿ ಕನಿಷ್ಠ ತಾಪಮಾನ 10.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಳಗ್ಗೆ 5 ರಿಂದ 5.30ರ ನಡುವೆ…

ಮಂಗಳೂರು : ಮಾದಕ ವಸ್ತು ಸೇವನೆ ಆರೋಪ; ಯುವಕ ವಶಕ್ಕೆ
ರಾಜ್ಯ

ಮಂಗಳೂರು : ಮಾದಕ ವಸ್ತು ಸೇವನೆ ಆರೋಪ; ಯುವಕ ವಶಕ್ಕೆ

ಮಂಗಳೂರು: ಡ್ರಗ್ಸ್‌ ಸೇವನೆ ಮಾಡಿದ ಆರೋಪದಲ್ಲಿ ಕೇರಳ ಮೂಲದ ಅಲ್ಬಿನ್‌ ಶಿಬು(19)ನನ್ನು ಉರ್ವ ಪೊಲೀಸರು ಬಿಜೈ ಕಾಪಿಕಾಡ್‌ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಸಾರ್ವಜನಿಕ ರಸ್ತೆ ಬದಿಯಲ್ಲಿ ಸಿಗರೆಟ್‌ ಸೇದುತ್ತಾ ನಿಂತಿದ್ದವನನ್ನು ವಿಚಾರಿಸಿದಾಗ ಆತ ತೊದಲುತ್ತಿದ್ದ. ಬಾಯಿಯಿಂದ ಮಾದಕ ವಸ್ತು ಸೇವನೆ ಮಾಡಿದ ಘಾಟು ವಾಸನೆ ಬರುತ್ತಿತ್ತು. ಅನುಮಾನಗೊಂಡ ಪೊಲೀಸರು…

ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
ರಾಷ್ಟ್ರೀಯ

ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!

ಅಯೋಧ್ಯೆ: ವಿಶ್ವದೆಲ್ಲೆಡೆ ತಂತ್ರಜ್ಞಾನವು ಪ್ರತಿಕ್ಷಣ, ಪ್ರತಿದಿನ, ಎಷ್ಟು ತೀವ್ರಗತಿಯಲ್ಲಿ ಬದಲಾಗುತ್ತಿರುತ್ತದೆ ಎನ್ನುವುದಕ್ಕೆ ಈ ಪ್ರಕರಣ ಸ್ಪಷ್ಟ ಉದಾಹರಣೆ. ಅಯೋಧ್ಯೆಯ ರಾಮಮಂದಿರದಲ್ಲಿ ಖಾಸಗಿತನ ಮತ್ತು ಸುರಕ್ಷತೆ ದೃಷ್ಟಿಯಿಂದ ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳ ಮೇಲೆ ಕಟ್ಟುನಿಟ್ಟಾದ ನಿಷೇಧ ಜಾರಿಗೊಳಿಸಲಾಗಿದೆ. ಆದರೂ ಗುಜರಾತ್‌ನ ವಡೋದರಾದ ಯುವಕನೊಬ್ಬ ತನ್ನ ಕನ್ನಡಕದಲ್ಲಿ ರಹಸ್ಯ (ಹಿಡನ್)…

ಉಪ್ಪಿನಂಗಡಿ : 15 ಪವನ್ ಚಿನ್ನಾಭರಣ, ₹ 25 ಸಾವಿರ ಕಳವು
ರಾಜ್ಯ

ಉಪ್ಪಿನಂಗಡಿ : 15 ಪವನ್ ಚಿನ್ನಾಭರಣ, ₹ 25 ಸಾವಿರ ಕಳವು

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದಲ್ಲಿ ಸೋಮವಾರ ಎರಡು ಕಳವು ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಗ್‌ನಿಂದ 15 ಪವನ್ ಚಿನ್ನಾಭರಣ ಮತ್ತು ಇನ್ನೋರ್ವ ಮಹಿಳೆಯಿಂದ ₹ 25 ಸಾವಿರ ಕಳವಾಗಿದ್ದು, ಚಿನ್ನಾಭರಣ ಕಳೆದುಕೊಂಡಿರುವ ಮಹಿಳೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಡಬ ಸಮೀಪದ ಮರ್ದಾಳ ನೆಕ್ಕಿತ್ತಡ್ಕ ನಿವಾಸಿ ಹಬೀಬ ಎಂಬುವರು…

ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕೂಲಿ ಕಾರ್ಮಿಕ ಮೃತ್ಯು
ರಾಜ್ಯ

ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕೂಲಿ ಕಾರ್ಮಿಕ ಮೃತ್ಯು

ಮಂಗಳೂರು : ಒಳಚರಂಡಿ ಕಾಮಗಾರಿ ವೇಳೆ ಮಣ್ಣಿನ ರಾಶಿ ಕುಸಿದು ಕೂಲಿ ಕಾರ್ಮಿಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಗರದ ಹೊಗೆಬೈಲ್‌ನಲ್ಲಿ ನಡೆದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಕಮಲ್ ಹುಸೇನ್ (20) ಎಂದು ಗುರುತಿಸಲಾಗಿದೆ. ಎಂಟು ಅಡಿ ಆಳದಲ್ಲಿ ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಈ…

ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
ರಾಜ್ಯ

ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕೆ ಬಂದರಿನ ಜೆಟ್ಟಿಯಲ್ಲಿ ನಿಲ್ಲಿಸಲಾಗಿದ್ದ ಮೀನು ತುಂಬಿರುವ ಬೋಟ್‌ನಲ್ಲಿ ಕಳ್ಳರು ಸುಮಾರು 15 ಸಾವಿರ ರೂ. ಬೆಲೆ ಬಾಳುವ ಉತ್ತಮ ಜಾತಿಯ ಮೀನನ್ನು ಎಗರಿಸಲು ಮುಂದಾಗಿದ್ದ ವೇಳೆ ಬೋಟ್‌ನ ಕಾರ್ಮಿಕರ ಕೈಗೆ ಸಿಕ್ಕಿ ಬಿದ್ದು ಧರ್ಮದೇಟು ತಿಂದ ಘಟನೆ ಸಂಭವಿಸಿದೆ. ರಾತ್ರಿ ಸುಮಾರು…

ಮಂಗಳೂರು : ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ
ರಾಜ್ಯ

ಮಂಗಳೂರು : ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ

ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ವಾಮಂಜೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಸಫ್ವಾನ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ವಾಮಂಜೂರಿನ ಅಂಗಡಿಯೊಂದಕ್ಕೆ ಬಂದಿದ್ದ ವೇಳೆ ಗ್ರಾಹಕರೊಬ್ಬರು ಇಟ್ಟಿದ್ದ ರಿವಾಲ್ವರ್ ನ್ನು ಸಫ್ವಾನ್ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ರಿವಾಲ್ವರ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ್ದು ಪರಿಣಾಮ ಸಫ್ವಾನ್ ಹೊಟ್ಟೆಗೆ ಗುಂಡು…

ಮಂಗಳೂರು : ಕಾರಾಗೃಹದೊಳಗೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನಿಸಿದ ಪ್ರಕರಣ; ಆರೋಪಿ ಸೆರೆ
ರಾಜ್ಯ

ಮಂಗಳೂರು : ಕಾರಾಗೃಹದೊಳಗೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನಿಸಿದ ಪ್ರಕರಣ; ಆರೋಪಿ ಸೆರೆ

ಮಂಗಳೂರು: ಕಾರಾಗೃಹದೊಳಗೆ ಮೊಬೈಲ್ ಮತ್ತು ಸಿಗರೆಟ್ ಎಸೆಯಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಪಂಜಿಮೊಗರಿನ ಪ್ರಜ್ವಲ್(21) ಬಂಧಿತ ಆರೋಪಿ. ರವಿವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕೆನರಾ ಕಾಲೇಜಿನ ಮುಖ್ಯದ್ವಾರದ ಒಳಗೆ ಪ್ರವೇಶಿಸಿದ ಆರೋಪಿ ಅಲ್ಲಿಂದ ಕಾರಾಗೃಹದ ಒಳಗೆ ಕೆಂಪು ಬಣ್ಣದ ಗಮ್‌ಟೇಪ್‌ನಿಂದ ಸುತ್ತಿದ ಪೊಟ್ಟಣಗಳನ್ನು ಎಸೆಯಲು ಪ್ರಯತ್ನಿಸುತ್ತಿದ್ದ.ಇದನ್ನು ಗಮನಿಸಿದ…

ಮಂಗಳೂರು : ಕೊಕೇನ್ ಸೇವನೆ; ಮೂವರ ಬಂಧನ
ರಾಜ್ಯ

ಮಂಗಳೂರು : ಕೊಕೇನ್ ಸೇವನೆ; ಮೂವರ ಬಂಧನ

ಮಂಗಳೂರು: ಡ್ರಗ್ಸ್‌ ಕೊಕೇನ್‌ ಮತ್ತು ಚರಸ್‌ ಸೇವನೆ ಮಾಡಿದ ಮೂವರು ಯುವಕರನ್ನು ರವಿವಾರದಂದು ಪೊಲೀಸರು ಬಂಧಿಸಿದ್ದಾರೆ. ಬಿಜೈ ಕಾಪಿಕಾಡ್‌ ಕುಂಟಿಕಾನದಲ್ಲಿ ಕಾಪಿಕಾಡ್‌ನ‌ ಕುರುಂಬಯ್ಯ(29)ನನ್ನು ಉರ್ವ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಕೊಕೇನ್‌ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ದೃಢಪಟ್ಟಿದೆ. ಇನ್ನೊಂದು ಪ್ರಕರಣದಲ್ಲಿ ದಕ್ಷಿಣ ಠಾಣೆಯ…

ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ
ರಾಜ್ಯ

ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

ಉಡುಪಿ: ಇನ್‌ಸ್ಟಾಗ್ರಾಂ ಖಾತೆಗೆ ಬಂದ ವರ್ಕ್‌ ಪ್ರಮ್‌ ಹೋಮ್‌ ಲಿಂಕ್‌ ಒತ್ತಿ ಯುವತಿಯೋರ್ವಳು 12.46 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ನಡೆದಿದೆ. ಶಿವಳ್ಳಿ ಗ್ರಾಮದ ಸಪ್ನ (28) ಇವರ ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ, ಹಣ ಕಳೆದುಕೊಂಡ ಯುವತಿ ಖಾತೆಗೆ ವರ್ಕ್‌ ಪ್ರಮ್‌ ಹೋಮ್‌ ಎಂದು ಲಿಂಕ್‌ ಬಂದಿದ್ದು,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI