
ಕುಶಾಲನಗರ ಆನೆಕಾಡು ಬಳಿ ಜೀಪು, ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ದಂಪತಿಗಳು ಮೃತಪಟ್ಟಿರುವ ಶಂಕೆ.

ಕಾರಿನಲ್ಲಿದ್ದ ಹಸುಗೂಸನ್ನು ಮಡಿಕೇರಿಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕುಶಾಲನಗರ ಪೊಲೀಸರ ಭೇಟಿ ಮುಂದಿನ ಕ್ರಮ ಕೈ ಗೊಂಡಿರುವ ಬಗ್ಗೆ ವರದಿಯಾಗಿವೆ.

ಕುಶಾಲನಗರ ಆನೆಕಾಡು ಬಳಿ ಜೀಪು, ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ದಂಪತಿಗಳು ಮೃತಪಟ್ಟಿರುವ ಶಂಕೆ.

ಕಾರಿನಲ್ಲಿದ್ದ ಹಸುಗೂಸನ್ನು ಮಡಿಕೇರಿಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕುಶಾಲನಗರ ಪೊಲೀಸರ ಭೇಟಿ ಮುಂದಿನ ಕ್ರಮ ಕೈ ಗೊಂಡಿರುವ ಬಗ್ಗೆ ವರದಿಯಾಗಿವೆ.
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes