
ಜ.24 ರಂದು ಬೈಕ್ ಕಾರು ಡಿಕ್ಕಿಯಾಗಿ ಬೈಕ್ ಸವಾರನ ಕಾಲಿಗೆ ಗಾಯವಾದ ಘಟನೆ ಸುಳ್ಯದ ಜ್ಯೋತಿ ಸರ್ಕಲ್ ಬಳಿ ನಡೆದಿದೆ.

ಪುತ್ತೂರು ಕಡೆಯಿಂದ ಸುಳ್ಯದ ಕಡೆಗೆ ಬರುತ್ತಿದ್ದ ಕಾರು ಹಾಗೂ ಜ್ಯೋತಿ ಸರ್ಕಲ್ ಕಡೆಯಿಂದ ಬರುತ್ತಿದ್ದ ಬೈಕ್ ಫೆಡರಲ್ ಬ್ಯಾಂಕ್ ಕಡೆಗೆ ತಿರುಗುತ್ತಿದ್ದ ಸಂದರ್ಭದಲ್ಲಿ ಕಾರು ಡಿಕ್ಕಿಯಾದಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದ ಪರಿಣಾಮ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆ ಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.
