ಹೈಕೋರ್ಟ್ ನಲ್ಲಿ ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದು.

ಹೈಕೋರ್ಟ್ ನಲ್ಲಿ ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದು.

ರಾಜ್ಯ ಸರಕಾರ ಮಾಡಿದ್ದ ಗಡಿಪಾರು ಅದೇಶವನ್ನು ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಅವರು ಹೈಕೋರ್ಟಿನಲ್ಲಿ ಪ್ರಶ್ನಿಸಿ, ಆರ್ಜಿ ಸಲ್ಲಿಸಿದ್ದರು.ಭರತ್ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಆಲಿಸಿದ ಕರ್ನಾಟಕ ಉಚ್ಚ ನ್ಯಾಯಾಲಯ ಹಿಂದೂಪರ ಹೋರಾಟಗಾರ ಭರತ್ ಕುಮ್ದೇಲು ಗಡೀಪಾರು ಆದೇಶ ರದ್ದುಪಡಿಸಿದೆ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಏಕ ಸದಸ್ಯ ಪೀಠ ಆದೇಶ ಮಾಡಿದೆ.

ರಾಜ್ಯ