
ಕಳೆದ ನಾಲ್ಕು ದಿನಗಳ ಹಿಂದೆ ಅರಂಬೂರಿನ ಡಿಪೋ ಬಳಿಯ ತಂಗುದಾಣದ ಬಳಿ ಅನಾರೋಗ್ಯದಿಂದಿ ಬಿದ್ದಿದ್ದ ಅಪರಿಚಿತ ವ್ಯಕ್ತಿ ಇಂದು ಮೃತಪಟ್ಟಿದ್ದು , ಮೃತನ ವಾರಸುದಾರರು ಪತ್ತೆಯಾಗಬೇಕಾಗಿದೆ.

ಬೇರೆ ಊರಿನಿಂದ ಕೆಲಸಕ್ಕೆಂದು ಬಂದಿರಬಹುದು ಎಂದು ಅಂದಾಜಿಸಲಾಗಿದೆ, ಈ ವ್ಯಕ್ಯಿ ನಾಲ್ಕು ದಿನಗಳ ಹಿಂದೆ ಕುಸಿದು ಬಿದ್ದಿದ್ದರು, ಸಾರ್ವಜನಿಕರ ಮಾಹಿತಿ ಮೇರೆಗೆ ಇವರನ್ನು ಪ್ರಗತಿ ಅಂಬ್ಯುಲೆನ್ಸ್ ನ ಅಚ್ಚು ಸುಳ್ಯದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದರು, ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರು, ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಶವವನ್ನು ಶವಾಗಾರದಲ್ಲಿ ಇರಿಸಲಾಗಿದೆ,
