![](https://newsroomfirst.com/wp-content/uploads/2024/12/3B5FD95E-2A6E-4DB2-A7F8-2B3658FBE0E7.jpeg)
![](https://newsroomfirst.com/wp-content/uploads/2024/12/3B5FD95E-2A6E-4DB2-A7F8-2B3658FBE0E7.jpeg)
ಈಚರ್ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಡಗು ಜಿಲ್ಲೆಯ ಜೋಡುಪಾಲ ಸಮೀಪ ಡಿ. 28ರ ತಡರಾತ್ರಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
![](https://newsroomfirst.com/wp-content/uploads/2024/12/F2A9CFB1-9242-45CA-9DED-EF732389C482.jpeg)
ಹೆಚ್.ಡಿ. ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಲಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ರಸ್ತೆ ಪಕ್ಕ ನಿಲ್ಲಿಸಿ, ಕೆಳಗಿಳಿದಿದ್ದಾರೆ.
ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
add a comment