ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ. ಕಡಬ ತಾಲೂಕು ಹೊರತುಪಡಿಸಿ ದಕ್ಷಿಣ ಕನ್ನಡದ 5 ತಾಲ್ಲೂಕಿನ ಶಾಲೆಗೆ ನಾಳೆ ರಜೆ

ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ. ಕಡಬ ತಾಲೂಕು ಹೊರತುಪಡಿಸಿ ದಕ್ಷಿಣ ಕನ್ನಡದ 5 ತಾಲ್ಲೂಕಿನ ಶಾಲೆಗೆ ನಾಳೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಭಾರಿ ಮಳೆ ಹಿನ್ನಲೆಯಲ್ಲಿ ಜಿಲ್ಲೆಯ 5 ತಾಲ್ಲೂಕುಗಳಾದ ಮಂಗಳೂರು, ಬಂಟ್ವಾಳ , ಉಳ್ಳಾಲ ಮೂಡುಬಿದ್ರೆ ಮತ್ತು ಮುಲ್ಕಿಯ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ಜೂನ್ 16 ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಉಳಿದಂತೆ ಪುತ್ತೂರು , ಬೆಳ್ತಂಗಡಿ ಸುಳ್ಯ ಮತ್ತು ಕಡಬ ತಾಲ್ಲೂಕಿನಲ್ಲಿ ಮಳೆ ಅಷ್ಟಾಗಿ ಇರದ ಕಾರಣ ಇಲ್ಲಿಗೆ ರಜೆಯನ್ನು ಇನ್ನೂ ಘೋಷಣೆ ಮಾಡಲಾಗಿಲ್ಲ.

ರಾಜ್ಯ ರಾಷ್ಟ್ರೀಯ ಹವಾಮಾನ ವರದಿ