ಮಂದಾರ್ತಿ ಮೇಳದ ಮಹಿಷಾಸುರ ಪಾತ್ರಧಾರಿಯಾಗಿದ್ದ ಈಶ್ವರ ಗೌಡ ಅವರು ನಿನ್ನೆ ರಾತ್ರಿ ಯಕ್ಷಗಾನ ಪಾತ್ರ ಮಾಡುವಾಗಲೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಯಕ್ಷ ಧ್ರುವ ಪಟ್ಲ ಸತೀಶ್ ಶೆಟ್ಟಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes