
ಮಂಗಳೂರು: 2022 ರ ಕೊನೆಯ ದಿನದಲ್ಲಿ
ದುರಂತ ಸಂಭವಿಸಿದ್ದು ಬೀಚ್ ಗೆ ಬಂದಿದ್ದ
ಯುವಕ ಸಮುದ್ರದಲ್ಲಿ ಮುಳುಗಿದ್ದಾನೆ.
ಕೆಪಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸತ್ಯಂ (18)
ಸಮುದ್ರದಲ್ಲಿ ಮುಳುಗಿದ ಯುವಕ. ಈತ ಸುರತ್ಕಲ್
ಎನ್ ಐ ಟಿ ಕೆ ಬೀಚಿಗೆ ಇಂದು ಮಧ್ಯಾಹ್ನ ಗೆಳೆಯ
ಪ್ರಭಾಕರ್ ನೊಂದಿಗೆ ಬಂದಿದ್ದ. ಇವರಿಬ್ಬರು
ಸಮುದ್ರದಲ್ಲಿ ಈಜಿ ನೀರಿನ ಸೆಳೆತಕ್ಕೆ ಸಿಲುಕಿದ್ದರು.ಕೆಪಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು .ಪ್ರಭಾಕರ್ ಈಜಿ ದಡ ಸೇರಿದ್ದು, ಸತ್ಯಂ ಸಮುದ್ರದಲ್ಲಿ ಕಣ್ಮರೆಯಾಗಿದ್ದಾನೆ. ಈತನ ಪತ್ತೆಗೆ ಸ್ಥಳೀಯ ಮೀನುಗಾರರು ಪ್ರಯತ್ನಿಸುತ್ತಿದ್ದಾರೆ



